News Kannada
Tuesday, September 26 2023
ಚಿಕ್ಕಬಳ್ಳಾಪುರ

ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದ ಬಿಜೆಪಿ ಸಂಸದ

22-Aug-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಮಂಗಳವಾರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ‌ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ...

Know More

ಚಿಕ್ಕಬಳ್ಳಾಪುರದ ಆದಿಯೋಗಿ ಕೇಂದ್ರದಲ್ಲಿ ವಿಶೇಷ ನಾಗಾರಾಧನೆ

21-Aug-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಇಂದು ರಾಜ್ಯದೆಲ್ಲೆಡೆ ನಾಗರ ಪಂಚಮಿ ಸಂಭ್ರಮ ಮನೆ ಮಾಡಿದ್ದು, ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಇನ್ನು ಈಶಾ ಪೌಂಡೇಷನ್‌ನ ಆದಿಯೋಗಿ ದ್ಯಾನ ಕೇಂದ್ರದಲ್ಲಿ ಇಂದು (ಆ.21) ಸಂಜೆ 5ಕ್ಕೆ ನಾಗಾರಾಧನೆ ಮತ್ತು ಆಧ್ಯಾತ್ಮಿಕ...

Know More

ಗ್ರಾಹಕರಿಗೆ ಖುಷಿ, ಬೆಳೆಗಾರರಿಗೆ ಕಹಿ: ಭಾರಿ ಕುಸಿತ ಕಂಡ ಟೊಮೆಟೊ ದರ

11-Aug-2023 ಚಿಕ್ಕಬಳ್ಳಾಪುರ

ದೇಶದಲ್ಲೆಡೆ ಕಳೆದ ಎರಡು ಮೂರು ತಿಂಗಳಿಂದ ಟೊಮೆಟೊ ದರದ್ದೇ ಸುದ್ದಿಯಾಗಿತ್ತು. ಕಿಲೋಗೆ 200-250 ರೂ. ಇದ್ದ ಟೊಮೆಟೊ ದರ ಇದೀಗ ದಿಡೀರ್‌ ಕುಸಿತ ಕಂಡು ಚಿಕ್ಕಬಳ್ಳಾಪುರದಲ್ಲಿ 50-60 ಕ್ಕೆ...

Know More

ಸಾಲಗಾರನ ಕಿರುಕುಳ: ಡೆತ್​​ನೋಟ್ ಬರೆದಿಟ್ಟು ಪ್ರಾಣಬಿಟ್ಟ ಯುವಕ

17-Jul-2023 ಚಿಕ್ಕಬಳ್ಳಾಪುರ

ಸಾಲಗಾರನ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. ಹೆಚ್.ಕೆ.ಪೃಥ್ವಿರಾಜ್(26) ಆತ್ಮಹತ್ಯೆಗೆ ಶರಣಾದ...

Know More

ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ

16-Jul-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ನಂದಿಗಿರಿಧಾಮದಲ್ಲಿ ಪ್ರಕೃತಿ ಪ್ರೀಯರಿಗೆ ಸ್ವರ್ಗವೇ ಧರೆಗಿಳಿದ ಅನುಭವವಾಗುತ್ತಿದೆ. ಇದರಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟ ರಸ್ತೆಯಲ್ಲಿ ಫುಲ್​ ಟ್ರಾಫಿಕ್​​ಜಾಮ್ ಉಂಟಾಗಿದ್ದು, ಐದಾರು ಕಿ.ಮೀ. ದೂರದವರೆಗೆ...

Know More

ಕಾಲೇಜು ವಿದ್ಯಾರ್ಥಿನಿ ಸಾವು: ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು

05-Jul-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೋಷಕರು ಪೊಲೀಸರಿಗೆ ದೂರು...

Know More

ಇಂದು ಚಿಕ್ಕಬ್ಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

03-Jul-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಇಂದು (ಜು.03) ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇಂದು ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ...

Know More

ಚಿಕ್ಕಬಳ್ಳಾಪುರ: ಮಗನನ್ನು ಪೆಟ್ರೋಲ್‌ ಹಾಕಿ ಸುಟ್ಟ ತಂದೆ

01-Jul-2023 ಚಿಕ್ಕಬಳ್ಳಾಪುರ

ಪತ್ನಿಯ ಮೇಲೆ ಹಲ್ಲೆ ನಡೆಸಿದ ಮಗನನ್ನು ಹೆತ್ತ ತಂದೆಯೇ ಪೆಟ್ರೋಲ್‌ ಹಾಕಿ ಸುಟ್ಟುಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಗರಹಳ್ಳಿಯಲ್ಲಿ ಶನಿವಾರ...

Know More

ಪತ್ನಿಯ ಪ್ರಿಯಕರನ ಕತ್ತುಸೀಳಿ ರಕ್ತ ಕುಡಿದ ಪತಿ: ವೀಡಿಯೊ ವೈರಲ್‌ ಆದ ಬಳಿಕ ಆರೋಪಿ ಬಂಧನ

26-Jun-2023 ಚಿಕ್ಕಬಳ್ಳಾಪುರ

ಪತ್ನಿಯ ಪ್ರಿಯಕರನನ್ನು ಕತ್ತುಸೀಳಿ ರಕ್ತ ಕುಡಿದು ಈ ದೃಶ್ಯವನ್ನು ವೀಡಿಯೊ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್‌ ಬಳಿ...

Know More

ಆನ್‌ಲೈನ್‌ ಸಾಲ ಅರ್ಜಿ ಕ್ಲಿಕ್‌ ಮಾಡಿದ ವೈದ್ಯೆಗೆ ಘೋರ ಅನುಭವ: ದೂರಿನಲ್ಲಿದೆ ಬೆಚ್ಚಿಬೀಳಿಸುವ ಅಂಶ

17-Jun-2023 ಚಿಕ್ಕಬಳ್ಳಾಪುರ

ಮಹಿಳಾ ವೈದ್ಯೆಗೆ ಹಣ ನೀಡುವಂತೆ ಬ್ಲ್ಯಾಕ್‌ ಮೇಲ್‌ ಮಾಡಿದ್ದಲ್ಲದೆ ಆಕೆಯ ಅಶ್ಲೀಲ ಚಿತ್ರಗಳನ್ನು ಮಾರ್ಫ್ ಮಾಡಿ ಸಂಬಂಧಿಕರಿಗೆ ರವಾನಿಸಿದ ಘಟನೆ...

Know More

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ಗೆ ಮಾತೃ ವಿಯೋಗ

20-May-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ನಾಯಕ, ಮಾಜಿ ಸಚಿವ ಕೆ.ಸುಧಾಕರ್​ ವಿರುದ್ಧ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಇಂದು ಮಾತೃವಿಯೋಗ...

Know More

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಸೋಲು

13-May-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಸೋಲು...

Know More

ಚಿಕ್ಕಬಳ್ಳಾಪುರ: ವೀಕೆಂಡ್‌ ಟ್ರಿಪ್‌ಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು

01-Apr-2023 ಚಿಕ್ಕಬಳ್ಳಾಪುರ

ವೀಕೆಂಟ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶನಿವಾರ...

Know More

ಚಿಕ್ಕಬಳ್ಳಾಪುರ: ಹೆಚ್ಚಿನ ಸಂಖ್ಯೆಯ ಭಕ್ತರನ್ನು ಆಕರ್ಷಿಸುತ್ತಿರುವ ಆದಿಯೋಗಿ ಪ್ರತಿಮೆ

25-Jan-2023 ವಿಶೇಷ

ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ತಪ್ಪಲಿನಲ್ಲಿ ಜನವರಿ 15 ರಂದು ಮಕರ ಸಂಕ್ರಾಂತಿ ದಿನದಂದು 112 ಅಡಿ ಆದಿಯೋಗಿ ಪ್ರತಿಮೆಯನ್ನು...

Know More

ಚಿಕ್ಕಬಳ್ಳಾಪುರ ಜಿಲ್ಲೆಯ ಆದಿ ಯೋಗಿ ಪ್ರತಿಮೆ ಅನಾವರಣ, ಈಶಾ ಫೌಂಡೇಶನ್ ಗೆ ಎಲ್ಲ ರೀತಿಯ ಬೆಂಬಲ

16-Jan-2023 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಈಶ ಫೌಂಡೇಶನ್ ಮತ್ತು ಸದ್ಗುರು ಜಗ್ಗಿ ವಾಸುದೇವ್ ಅವರ ಕೇಂದ್ರವನ್ನು ಅಂತಾರಾಷ್ಟ್ರೀಯ ತಾಣವಾಗಿ ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಆಡಳಿತಾರೂಢ ಬಿಜೆಪಿ ಭರವಸೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು