ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಮಂಗಳವಾರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ...
Know Moreಚಿಕ್ಕಬಳ್ಳಾಪುರ: ಇಂದು ರಾಜ್ಯದೆಲ್ಲೆಡೆ ನಾಗರ ಪಂಚಮಿ ಸಂಭ್ರಮ ಮನೆ ಮಾಡಿದ್ದು, ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಇನ್ನು ಈಶಾ ಪೌಂಡೇಷನ್ನ ಆದಿಯೋಗಿ ದ್ಯಾನ ಕೇಂದ್ರದಲ್ಲಿ ಇಂದು (ಆ.21) ಸಂಜೆ 5ಕ್ಕೆ ನಾಗಾರಾಧನೆ ಮತ್ತು ಆಧ್ಯಾತ್ಮಿಕ...
Know Moreದೇಶದಲ್ಲೆಡೆ ಕಳೆದ ಎರಡು ಮೂರು ತಿಂಗಳಿಂದ ಟೊಮೆಟೊ ದರದ್ದೇ ಸುದ್ದಿಯಾಗಿತ್ತು. ಕಿಲೋಗೆ 200-250 ರೂ. ಇದ್ದ ಟೊಮೆಟೊ ದರ ಇದೀಗ ದಿಡೀರ್ ಕುಸಿತ ಕಂಡು ಚಿಕ್ಕಬಳ್ಳಾಪುರದಲ್ಲಿ 50-60 ಕ್ಕೆ...
Know Moreಸಾಲಗಾರನ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. ಹೆಚ್.ಕೆ.ಪೃಥ್ವಿರಾಜ್(26) ಆತ್ಮಹತ್ಯೆಗೆ ಶರಣಾದ...
Know Moreಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ನಂದಿಗಿರಿಧಾಮದಲ್ಲಿ ಪ್ರಕೃತಿ ಪ್ರೀಯರಿಗೆ ಸ್ವರ್ಗವೇ ಧರೆಗಿಳಿದ ಅನುಭವವಾಗುತ್ತಿದೆ. ಇದರಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟ ರಸ್ತೆಯಲ್ಲಿ ಫುಲ್ ಟ್ರಾಫಿಕ್ಜಾಮ್ ಉಂಟಾಗಿದ್ದು, ಐದಾರು ಕಿ.ಮೀ. ದೂರದವರೆಗೆ...
Know Moreಚಿಕ್ಕಬಳ್ಳಾಪುರ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೋಷಕರು ಪೊಲೀಸರಿಗೆ ದೂರು...
Know Moreಚಿಕ್ಕಬಳ್ಳಾಪುರ: ಇಂದು (ಜು.03) ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇಂದು ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ...
Know Moreಪತ್ನಿಯ ಮೇಲೆ ಹಲ್ಲೆ ನಡೆಸಿದ ಮಗನನ್ನು ಹೆತ್ತ ತಂದೆಯೇ ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಗರಹಳ್ಳಿಯಲ್ಲಿ ಶನಿವಾರ...
Know Moreಪತ್ನಿಯ ಪ್ರಿಯಕರನನ್ನು ಕತ್ತುಸೀಳಿ ರಕ್ತ ಕುಡಿದು ಈ ದೃಶ್ಯವನ್ನು ವೀಡಿಯೊ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ...
Know Moreಮಹಿಳಾ ವೈದ್ಯೆಗೆ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಲ್ಲದೆ ಆಕೆಯ ಅಶ್ಲೀಲ ಚಿತ್ರಗಳನ್ನು ಮಾರ್ಫ್ ಮಾಡಿ ಸಂಬಂಧಿಕರಿಗೆ ರವಾನಿಸಿದ ಘಟನೆ...
Know Moreಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ನಾಯಕ, ಮಾಜಿ ಸಚಿವ ಕೆ.ಸುಧಾಕರ್ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ಗೆ ಇಂದು ಮಾತೃವಿಯೋಗ...
Know Moreಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಸೋಲು...
Know Moreವೀಕೆಂಟ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶನಿವಾರ...
Know Moreಚಿಕ್ಕಬಳ್ಳಾಪುರದ ನಂದಿ ಬೆಟ್ಟದ ತಪ್ಪಲಿನಲ್ಲಿ ಜನವರಿ 15 ರಂದು ಮಕರ ಸಂಕ್ರಾಂತಿ ದಿನದಂದು 112 ಅಡಿ ಆದಿಯೋಗಿ ಪ್ರತಿಮೆಯನ್ನು...
Know Moreಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಈಶ ಫೌಂಡೇಶನ್ ಮತ್ತು ಸದ್ಗುರು ಜಗ್ಗಿ ವಾಸುದೇವ್ ಅವರ ಕೇಂದ್ರವನ್ನು ಅಂತಾರಾಷ್ಟ್ರೀಯ ತಾಣವಾಗಿ ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಆಡಳಿತಾರೂಢ ಬಿಜೆಪಿ ಭರವಸೆ...
Know MoreGet latest news karnataka updates on your email.