News Kannada
Saturday, September 23 2023
ಚಿತ್ರದುರ್ಗ

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

12-Sep-2023 ಚಿತ್ರದುರ್ಗ

ಆಘಾತಕಾರಿ ಘಟನೆಯೊಂದರಲ್ಲಿ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕೂಡಲೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ರವಾನೆ...

Know More

ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು

11-Sep-2023 ಚಿತ್ರದುರ್ಗ

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿದ ಘಟನೆ ಹಿರಿಯೂರು-ಚೆಳ್ಳಕೆರೆ ರಸ್ತೆಯ ಗೊಲ್ಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ನಾಲ್ವರ ಸಾವನ್ನಪ್ಪಿದ್ದು, ಹಲವರಿಗೆ...

Know More

ಚಿತ್ರದುರ್ಗದಲ್ಲಿ ಮಾನವ ರಹಿತ ಡ್ರೋನ್‌ ವಿಮಾನ ಪತನ

20-Aug-2023 ಚಿತ್ರದುರ್ಗ

ಪರೀಕ್ಷಾರ್ಥವಾಗಿ ಹಿರಿಯೂರು ತಾಲೂಕು ವದ್ದಿಕೆರೆ ಬಳಿ ಹಾರಾಟ ನಡೆಸುತ್ತಿದ್ದ ಮಾನವ ರಹಿತ ಡ್ರೋನ್‌ ವಿಮಾನವೊಂದು...

Know More

ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

17-Aug-2023 ಚಿತ್ರದುರ್ಗ

ಚಿತ್ರದುರ್ಗ: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ಚಿತ್ರದುರ್ಗ, ದಾವಣಗೆರೆ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ...

Know More

ಟೊಮೆಟೊ ಬಳಿಕ ಕಣ್ಣೀರು ತರಿಸಲಿದೆ ಈರುಳ್ಳಿ

15-Aug-2023 ಚಿತ್ರದುರ್ಗ

ದೇಶದೆಲ್ಲೆಡೆ ಟೊಮೆಟೊ ರೇಟ್‌ ಕುರಿತು ಕಳೆದ ಎರಡ್ಮೂರು ತಿಂಗಳಿನಿಂದ ಚರ್ಚೆಯಾಗುತ್ತಿತ್ತು. ಅಲ್ಲದೆ ಟೊಮೆಟೊ ಕಳ್ಳತನ ಹೆಚ್ಚಿ ರೈತರು, ಅಂಗಡಿ ಮಾಲೀಕರು ಬೆಳೆ ರಕ್ಷಣೆಗೆ ವಿವಿಧ ತಂತ್ರಗಳ ಮೊರೆ ಹೋಗುವಂತಾಗಿತ್ತು. ಇದೀಗ ಅದೇ ಸಾಲಿಗೆ ಈರುಳ್ಳಿ...

Know More

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಮೃತ

13-Aug-2023 ಚಿತ್ರದುರ್ಗ

ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ...

Know More

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಸಾವಿನ ಸಂಖ್ಯೆ 5ಕ್ಕೇರಿಕೆ

05-Aug-2023 ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ ಶುಕ್ರವಾರ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೇರಿದೆ. ಈ ನಡುವೆ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 36 ರಿಂದ 149 ಕ್ಕೆ ಏರಿದೆ. ಕನಿಷ್ಠ 16 ಜನರು ತೀವ್ರ ನಿಗಾ...

Know More

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 36 ಮಂದಿ ಅಸ್ವಸ್ಥ

02-Aug-2023 ಚಿತ್ರದುರ್ಗ

ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, 36 ಮಂದಿ ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೂಲಗಳ ಪ್ರಕಾರ, ಅಸ್ವಸ್ಥರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು...

Know More

ಚಿತ್ರದುರ್ಗ: 13 ದಿನದ ಮಗುವಿನ ಮೇಲೆ ಮಂಗ ದಾಳಿ

16-Jul-2023 ಚಿತ್ರದುರ್ಗ

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ 13 ದಿನದ ಮಗುವಿನ ಮೇಲೆ ಮಂಗ ದಾಳಿ ಮಾಡಿದ ಆಘಾತಕಾರಿ...

Know More

ಚಿತ್ರದುರ್ಗ: ಟ್ರಕ್‌ಗೆ ಆಂಬುಲೆನ್ಸ್‌ ಡಿಕ್ಕಿ ಮೂವರು ಸಾವು

08-Jun-2023 ಚಿತ್ರದುರ್ಗ

ತಮಿಳುನಾಡಿಗೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ...

Know More

ಚಿತ್ರದುರ್ಗ: ಜನರನ್ನು ಭಿಕ್ಷುಕರನ್ನಾಗಿಸಲು ಕಾಂಗ್ರೆಸ್‌ ಯೋಜನೆ- ಕೇಂದ್ರ ಸಚಿವ ನಾರಾಯಣ ಸ್ವಾಮಿ

02-Jun-2023 ಚಿತ್ರದುರ್ಗ

ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಚುನಾವಣೆಯನ್ನು ಸಿದ್ದಾಂತದ ಆಧಾರದಲ್ಲಿ ಗೆಲ್ಲದೆ, ಗ್ಯಾರಂಟಿಗಳ ಆಧಾರದಲ್ಲಿ ಗೆದ್ದಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ...

Know More

ಸುಳ್ಳಿನ ಗ್ಯಾರೆಂಟಿಗಳನ್ನು ನಂಬಬೇಡಿ: ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

02-May-2023 ಚಿತ್ರದುರ್ಗ

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುವುದಿಲ್ಲವೆಂದು ಸ್ವತಃ ಕಾಂಗ್ರೆಸ್​ ನಾಯಕರಿಗೆ ಗೊತ್ತಿದೆ. ಹೀಗಾಗಿ ಸುಳ್ಳಿನ ಗ್ಯಾರೆಂಟಿಗಳನ್ನು ನೀಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಬಿಜೆಪಿಯ ಎಲ್ಲ ಯೋಜನೆಗಳನ್ನು ನಾಶ ಮಾಡುತ್ತವೆ. ಮೇ 10 ರಂದು ಕಮಲದ ಗುರುತಿಗೆ...

Know More

ಯಡಿಯೂರಪ್ಪ ಸಿಎಂ ಆಗಲು ನಾನೇ ಕಾರಣ, ವಿಜಯೇಂದ್ರ ಕುತಂತ್ರದಿಂದ ಕೈ ತಪ್ಪಿದ ಟಿಕೆಟ್‌: ಗೂಳಿಹಟ್ಟಿ

12-Apr-2023 ಚಿತ್ರದುರ್ಗ

ನನಗೆ ಟಿಕೆಟ್‌ ತಪ್ಪಲು ಲಿಂಗಮೂರ್ತಿ, ಯಡಿಯೂರಪ್ಪ, ವಿಜಯೇಂದ್ರ ನೇರ ಕಾರಣ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌...

Know More

ಚಿತ್ರದುರ್ಗ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ- ಸಿಎಂ ಬೊಮ್ಮಾಯಿ

08-Jan-2023 ಚಿತ್ರದುರ್ಗ

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಚಿತ್ರದುರ್ಗ: ಲೈಂಗಿಕ ಹಗರಣ, ಆಡಳಿತಾಧಿಕಾರಿಗಳ ನೇಮಕ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

26-Dec-2022 ಚಿತ್ರದುರ್ಗ

ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಶರಣರು ಸೆ.1ರಿಂದ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿರೋಧಿಸಿ ಮಠಾಧೀಶರು ಸೋಮವಾರ ಧರಣಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು