ಮೊನ್ನೆ ಮೊನ್ನೆಯಷ್ಟೇ ಡಿಸಿಎಂ ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಅಚ್ಚರಿ ಮೂಡಿದ್ದ ಮಾಜಿ ಸಚಿವ ರೇಣುಕಾಚಾರ್ಯ ಇದೀಗ ಮತ್ತೊಂದು ಬಾಂಬ್...
Know Moreಇತ್ತೀಚೆಗೆ ಆನ್ಲೈನ್ ವಂಚನೆ ಜಾಲ ಹೆಚ್ಚುತ್ತಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ ಕೂಡ ಮೋಸ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಅದೇ ರೀತಿ ಕಮಿಷನ್ ಆಸೆಗೆ ಬಿದ್ದು ಓರ್ವ ಮಹಿಳೆ...
Know Moreಸುಮಾರು 20 ದೇಶಗಳ ಧ್ವಜಗಳು, 25 ಕ್ಕೂ ಹೆಚ್ಚು ಪಕ್ಷಿಗಳು, 25 ಕ್ಕೂ ಅಧಿಕ ತರಕಾರಿಗಳು 30 ಕ್ಕೂ ಅಧಿಕ ಪ್ರಾಣಿಗಳು 18 ಹೆಸರಾಂತ ಪರ್ವತಗಳು, ಪ್ರಾಣಿಗಳು ಹಾಗೂ ವರ್ಣಮಾಲೆಗಳನ್ನ ಗುರುತಿಸುವಲ್ಲಿ ದಾವಣಗೆರೆಯ 1...
Know Moreಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿಲ್ಲ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ತಿಳಿವಳಿಕೆ ಕಡಿಮೆ ಇದೆ. ಯಾರೋ ಹಳ್ಳಿಯಿಂದ ಬಂದವರು ಹೇಳಿರಬೇಕು. ದೊಡ್ಡ ವಿಷಯ ಅಲ್ಲ ಅದು. ಹಾಗಾಗಿ, ಈ ರೀತಿ...
Know Moreಅಮೆರಿಕದಲ್ಲಿ ಎಂಜಿನಿಯರ್ ಆಗಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವ ಘಟನೆ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6)...
Know Moreಜೂನ್ ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಜುಲೈನಲ್ಲಿ ಕೊಂಚ ಆಶಾಭಾವ ಮೂಡಿಸಿತ್ತು. ಕರಾವಳಿ, ಮಧ್ಯ ಕರ್ನಾಟಕ ಸೇರಿದಂತೆ ರಾಜ್ಯದಲ್ಲೆಡೆ ಮಳೆಯಾಗಿತ್ತು. ಇದೇ ಕಾರಣದಿಂದ ದಾವಣಗೆರೆ ರೈತರು ಮೆಕ್ಕೆಜೋಳ ಸೇರಿದಂತೆ ವಿವಿಧ ಕೃಷಿಗೆ...
Know Moreಭಾರೀ ಮಳೆಯಿಂದಾಗಿ ಭದ್ರಾ ನದಿ ಭರ್ತಿಯಾಗಿದ್ದು, ಇದೇ ಆಗಸ್ಟ್ ಮೊದಲ ವಾರದಲ್ಲಿ ಕಾಲುವೆಗಳಿಗೆ ನೀರು ಹರಿಸಲು...
Know Moreರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದ್ದು, ಸೇತುವೆ, ರಸ್ತೆಗಳು ಕೊಚ್ಚಿ ಹೋಗಿದೆ, ಈ ನಡುವೆ ಮನೆಗೋಡೆ ಕುಸಿದು ಒಂದು ವರ್ಷ ಪ್ರಾಯದ ಮಗು...
Know Moreಬೆಂಗಳೂರಿನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಐವರು ಶಂಕಿತ ಉಗ್ರರನ್ನು ಸೆರೆಹಿಡಿದಿದ್ದು, ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿ ಹಲವು ಸ್ಫೋಟಕ ವಿಚಾರಗಳು ಹೊರಬಂದಿತ್ತು. ಇದೀಗ ದಾವಣಗೆರೆಯಲ್ಲೂ ಸಿಸಿಬಿ ಪೊಲೀಸರು ಮತ್ತೋರ್ವನನ್ನು ವಶಕ್ಕೆ...
Know Moreವೇಗವಾಗಿ ಚಲಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಲ್ಲು ತೂರಿದ ಘಟನೆ ದಾವಣಗೆರೆಯ ಹರಿಹರ ರಸ್ತೆಯಲ್ಲಿರುವ ಜಿಎಂಐಟಿ ಕಾಲೇಜು ಹಿಂಭಾಗ ಶನಿವಾರ ನಡೆದಿದೆ. ಪರಿಣಾಮ ವಂದೇ ಭಾರತ್ ರೈಲಿನ ಕಿಟಕಿ ಗಾಜು...
Know Moreಮಗಳ ಮೇಲೆ ಅತ್ಯಾಚಾರ ಎಸಗಿದ ವಿಕೃತನಿಗೆ ದಾವಣಗೆರೆ ಜಿಲ್ಲೆಯ ನ್ಯಾಯಾಲಯವೊಂದು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲೆಯ ಪೋಕ್ಸೋ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ಬುಧವಾರ ಈ ಆದೇಶ ನೀಡಿದೆ. ಆ ವ್ಯಕ್ತಿ...
Know Moreಕಾಂಗ್ರೆಸ್ ಚುನಾವಣೆ ವೇಳೆ ನೀಡಿದ್ದ ಉಚಿತ ಭರವಸೆಗಳು ಈಗ ಅದೇ ಪಕ್ಷದ ಮುಖಂಡರಿಗೆ ಮಗ್ಗುಲ ಮುಳ್ಳಾಗಿದೆ. ದಿನಕ್ಕೊಂದು ಕಡೆ ಹೊಡೆದಾಟ ಬಡಿದಾಟ ಆರಂಭವಾಗಿದೆ. ವಿದ್ಯುತ್ ಬಿಲ್ ನೀಡುವುದಿಲ್ಲ ಎಂದು ಬಿಲ್ ಸಂಗ್ರಹಕ್ಕೆ ಬಂದ ಇಲಾಖೆ...
Know Moreನಕಲಿ ದಾಖಲೆಗಳನ್ನು ಸೃಷ್ಠಿಮಾಡಿ ಆಸ್ತಿ ಕ್ರಯದ ಕರಾರು ಪತ್ರ ನೋಂದಣಿ ಮಾಡಿಸಲಾಗಿದೆ ಎಂಬ ಆರೋಪ ಎದುರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತನನ್ನು ಪೊಲೀಸರು ವಿಚಾರಣೆಗೆ ಕರೆ ತರುವಾಗ ಸೇತುವೆಯಿಂದ ಕೆಳಗೆ ಹಾರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಶನಿವಾರ...
Know Moreದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಸೋಲುಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನ ಗೌಡ ರೇಣುಕಾಚಾರ್ಯ ವಿರುದ್ಧ ಭರ್ಜರಿ ಗೆಲುವು...
Know Moreಕರ್ನಾಟಕ ಚುನಾವಣಾ ಪ್ರಯುಕ್ತ ರಾಜ್ಯದ ಉದ್ದಗಲಗಳನ್ನು ಸುತ್ತುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹರಿಹರದಲ್ಲಿರುವ ವೀರಶೈವ ಪಂಚಮಸಾಲಿ ಪೀಠಕ್ಕೆ ಭೇಟಿ...
Know MoreGet latest news karnataka updates on your email.