News Kannada
Sunday, October 01 2023
ದಾವಣಗೆರೆ

ಕುಂದಗೋಳ: ಮಾ.25ರಂದು ದಾವಣಗೆರೆಗೆ ಪ್ರಧಾನಿ ಆಗಮನ

Kundagol: Ma. PM to visit Davanagere on 25th
Photo Credit : News Kannada

ಕುಂದಗೋಳ: ದಾವಣಗೆರೆಗೆ ಮಾ. 25 ಶನಿವಾರದಂದು ಮೋದಿ ಆಗಮಿಸುವಲ್ಲಿ ಬೃಹತ್ ವಿಜಯ ಸಂಕಲ್ಪ ಯಾತ್ರೆಗೆ ಕುಂದಗೋಳ ತಾಲೂಕಿನಿಂದ 25 ಸಾವಿರ ಜನ ತೆರಳುವ ನಿರೀಕ್ಷೆ ಇದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಆರ್.ಪಾಟೀಲ್ ಹೇಳಿದರು.

ಅವರು ಕುಂದಗೋಳ ಪಟ್ಟಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಈಗಾಗಲೇ ಕುಂದಗೋಳ ಪಟ್ಟಣದ ಅಮಿತ್ ಶಾ ರೋಡ್ ಶೋ, ಗುಡಗೇರಿಯ ವಿಜಯ ಸಂಕಲ್ಪ ಯಾತ್ರೆ ಯಶಸ್ವಿಯಾಗಿದ್ದು, ಬಣ್ಣದರ್ಪಣೆ ಕಾರ್ಯಕ್ರಮದಿಂದ ಇಲ್ಲಿಯವರೆಗೆ 6 ಕಾರ್ಯಕ್ರಮ ಯಶಸ್ವಿಯಾಗಿವೆ.

ಈಗಾಗಲೇ ರಾಜ್ಯಾದ್ಯಂತ ನಡೆದ ವಿಜಯ ಸಂಕಲ್ಪ ಯಾತ್ರೆ ಬೃಹತ್ ಕಾರ್ಯಕ್ರಮ ದಾವಣಗೆರೆಯಲ್ಲಿ ನಡೆಯಲಿದ್ದು, ಮೋದಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಸಹ ಯಶಸ್ವಿಯಾಗಲಿದೆ ಎಂದರು. ಕೇಂದ್ರ ಹಾಗೂ ರಾಜ್ಯ ನಾಯಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದು, ಬಿಜೆಪಿ ಕಾರ್ಯಕ್ರಮ ಆಯೋಜನೆ ಮಾಡುವುದನ್ನು ಮಾಡಿದ್ರೆ ಕಾರ್ಯಕರ್ತರೇ ಆ ಕಾರ್ಯಕ್ರಮ ಯಶಸ್ವಿ ಮಾಡಲಿದ್ದಾರೆ ಎಂದು ಎಂ.ಆರ್.ಪಾಟೀಲ್ ಹೇಳಿದರು.

See also  ದಾವಣಗೆರೆ ಜಿಲ್ಲೆಯಾದ್ಯಂತ ಭಾರೀ ಮಳೆ : ಇಂದು ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು