News Kannada
Thursday, November 30 2023
ಬೆಂಗಳೂರು

ಕರ್ನಾಟಕ ರಾಜ್ಯ ಹೈಕೋರ್ಟ್​ನಿಂದ ಮುರುಘಾ ಶ್ರೀಗಳ ರಿಲೀಸ್​ಗೆ ಆದೇಶ

mugug
Photo Credit : News Kannada

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬರೋಬ್ಬರಿ 14 ತಿಂಗಳ ಹಿಂದೆ ಜೈಲು ಪಾಲಾಗಿದ್ದ ಮುರುಘಾ ಶ್ರೀಗಳು ನಾಲ್ಕು ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಹೊರ ಬಂದಿದ್ದರು. ಈ ಬೆನ್ನಲ್ಲೇ ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವೂ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು.

ಹೀಗಾಗಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮಧ್ಯಾಹ್ನ ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಮಧ್ಯೆಯೇ ಹೈಕೋರ್ಟ್ ಈಗ​ ಮಹತ್ವದ ಆದೇಶ ಹೊರಡಿಸಿದೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ಆದೇಶ ರದ್ದುಗೊಳಿಸಿ ಮುರುಘಾ ಶ್ರೀಗಳ ರಿಲೀಸ್​ ಮಾಡಿ ಎಂದು ಹೈಕೋರ್ಟ್​​ ಆದೇಶಿಸಿದೆ. ಜತೆಗೆ ಮುರುಘಾ ಶ್ರೀಗಳಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

See also  ಬೆಂಗಳೂರು: ಜೀವ ರಕ್ಷಣೆಗೆ ಸೂಕ್ತ ತಿಳಿವಳಿಕೆ ಅಗತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು