ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಘೋಷಣೆ ಹಿನ್ನೆಲೆ ಬಿಜೆಪಿ ಖಂಡಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ ನಾರಾಯಣ, ಸಂಸದ ಪ್ರತಾಪಸಿಂಹ, ಬಿಜೆಪಿ ಯುವ ಮೋರ್ಛಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಇನ್ನಿತರರು ಫೇಸ್ ಬುಕ್ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ನಾನೊಬ್ಬ ಬಜರಂಗಿ ಎಂಬ ಪ್ರೊಫೈಲ್ ಪಿಕ್ಚರ್ ಅಳವಡಿಸಿಕೊಂಡಿದ್ದಾರೆ. ಬಿಎಲ್ ಸಂತೋಷ್ ಕೂಡ ಪೋಸ್ಟ್ ಮಾಡಿದ್ದಾರೆ.
ನಾನೊಬ್ಬ ಬಜರಂಗಿ” ಬಿಜೆಪಿ ಪ್ರೊಫೈಲ್ ಪಿಕ್ಚರ್ ಅಭಿಯಾನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.