News Kannada
Tuesday, October 03 2023
ಬೆಂಗಳೂರು

ಉಸ್ತುವಾರಿ ಸಚಿವರ ನೇಮಕ: ಉಡುಪಿ ಹೆಬ್ಬಾಳ್ಕರ್‌, ದಕ್ಷಿಣಕನ್ನಡಕ್ಕೆ ಗುಂಡೂರಾವ್

Udupi Hebbalkar, Gundu Rao for Dakshina Kannada
Photo Credit : Facebook

ಬೆಂಗಳೂರು: ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದು, ಬಹುದಿನಗಳ ಕುತೂಹಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಅದರಂತೆ ಶಕ್ತಿಕೇಂದ್ರವಾದ ಬೆಂಗಳೂರಿನ ಉಸ್ತುವಾರಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಪಾಲಾಗಿದೆ.

ದಕ್ಷಿಣ ಕನ್ನಡ ಉಸ್ತುವಾರಿಯಾಗಿ ಸಚಿವ ಗುಂಡೂರಾವ್‌ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗಕ್ಕೆ ನಿರೀಕ್ಷೆಯಂತೆ ಮಧು ಬಂಗಾರಪ್ಪ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಡಾ.ಎಂ.ಸಿ ಸುಧಾಕರ್‌ ಅವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿದೆ. ಉಡುಪಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಉಸ್ತುವಾರಿ ಸಚಿವೆಯಾಗಿ ನೇಮಕಗೊಂಡಿದ್ದಾರೆ.

See also  ಬೆಂಗಳೂರು: ಕಾಂಗ್ರೆಸ್‌ನಿಂದ ಮತ್ತೊಂದು ಗ್ಯಾರಂಟಿ, ಪ್ರತಿ ತಾಲೂಕಿನಲ್ಲಿ ತಾಯಿ-ಮಗು ಆಸ್ಪತ್ರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು