News Kannada
Sunday, October 01 2023

ವಿದ್ಯಾರ್ಥಿನಿ ಕೈ ಮುರಿದ ಶಿಕ್ಷಕಿ, ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ

20-Sep-2023 ಕೋಲಾರ

ಗಣಪತಿಯನ್ನು ಸಂಕಷ್ಟ ಹರ ಅಂದರೆ ತೊಂದರೆಗಳನ್ನು ವಿಘ್ನಗಳನ್ನು ನಿವಾರಿಸುವ ದೇವರೆಂದೇ ಪರಿಣಗಿಸುತ್ತಾರೆ. ಆದರೆ ದುರದೃಷ್ಟವಶಾತ್‌ ಗಣಪತಿಯನ್ನು ಪೂಜಿಸಿದ್ದಕ್ಕೆ ವಿದ್ಯಾರ್ಥಿ ಕೈ ಮುರಿದ ಪ್ರಸಂಗವೊಂದು ಕೋಲಾರದಲ್ಲಿ...

Know More

ಅಂತರಗಂಗೆ ಬೆಟ್ಟದ ಮೇಲೆ ವಿವಾದಾತ್ಮಕ ಬರಹ: ಓರ್ವ ಆರೋಪಿಯ ಬಂಧನ

20-Sep-2023 ಕೋಲಾರ

ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಅಂತರಗಂಗೆ ಬೆಟ್ಟದ ಬಂಡೆ ಕಲ್ಲುಗಳ ಮೇಲೆ ಹಸಿರು ಬಣ್ಣ ಬಳಿದು ವಿವಾದಾತ್ಮಕ ಬರಹ ಬರೆಯಲಾಗಿತ್ತು. ಘಟನೆ ತಿಳಿಯುತ್ತಿದ್ದಂತೆ ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬರಹದ ಮೇಲೆ...

Know More

ಅಂತರಗಂಗೆ ಬೆಟ್ಟದ ಮೇಲೆ ಹಸಿರು ಬಣ್ಣ ಬಳಿದು, ಪಾಕ್‌ ಚಿಹ್ನೆ ಬರೆದ ಕಿಡಿಗೇಡಿಗಳು

19-Sep-2023 ಕೋಲಾರ

ಕೋಲಾರ: ಧಾರ್ಮಿಕ ತಾಣವಾಗಿರುವ ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ವಿವಾದಾತ್ಮಕ ಬರಹವೊಂದು ಬರೆಯಲಾಗಿದೆ. ಹೌದು ಸಾಹಸಮಯ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ಈ ತಾಣಕ್ಕೆ ಪ್ರತಿ ದಿನ ಸಾವಿರಾರು ಜನ ಬೇಟಿ...

Know More

ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು 1 ಲಕ್ಷ ರೂ. ಕಾಣಿಕೆ ಹಾಕಿದ ನಾಯಕ

17-Sep-2023 ಕೋಲಾರ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವೈಫಲ್ಯ ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಕುರುಡಮಲೆ ದೇವಳದಿಂದ ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ...

Know More

ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತಾಗಿದೆ: ಯಡಿಯೂರಪ್ಪ

17-Sep-2023 ಕೋಲಾರ

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಆದರೆ ಸರ್ಕಾರ ಕುಂಬಕರಣ ರೀತಿಯಲ್ಲಿದೆ, ಎಚ್ಚರಿಸಬೇಕಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಕ್ರೋಶ...

Know More

ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಹೆಜ್ಜೇನು ದಾಳಿ

08-Sep-2023 ಕೋಲಾರ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಕೋಲಾರದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಹೆಜ್ಜೇನು ದಾಳಿ ನಡೆಸಿದ ಹಿನ್ನೆಲೆ ಸಂಸದ ಎಸ್. ಮುನಿಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು,...

Know More

200 ರಿಂದ 16 ರೂ.ಗಳಿಗೆ ಇಳಿದ ಟೊಮೆಟೋ ದರ: ರೈತ ಕಂಗಾಲು

04-Sep-2023 ಕೋಲಾರ

ಕೆಲತಿಂಗಳ ಹಿಂದೆ ಚಿನ್ನದ ಬೆಲೆ ಕಂಡುಕೊಂಡಿದ್ದ ಟೊಮೆಟೋ ದರ ಇದೀಗ ಭಾರಿ ಕುಸಿತ ಕಂಡಿದ್ದು, ರೈತರು ಸಂಕಷ್ಟಕ್ಕೆ...

Know More

ನಾಳೆ ಬರ ಪೀಡಿತ ತಾಲೂಕು ಘೋಷಣೆಗಾಗಿ ಸಭೆ: ಕೃಷ್ಣಭೈರೇಗೌಡ

03-Sep-2023 ಕೋಲಾರ

ಬರ ಘೋಷಣೆ ಸಂಬಂಧ ಸೋಮವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಬರಪೀಡಿತ ತಾಲೂಕುಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ...

Know More

ಎರಡು ವರ್ಷಗಳ ಬಳಿಕ ಸಚಿವರ ಬದಲಾವಣೆ ಶತಃಸಿದ್ಧ ಎಂದ ಕೈ ಶಾಸಕ

20-Aug-2023 ಕೋಲಾರ

ಎರಡು ವರ್ಷಗಳ ಬಳಿಕ ಹೊಸಬರಿಗೆ ಸಚಿವ ಸ್ಥಾನಬಿಟ್ಟುಕೊಡುವ ಬಗ್ಗೆ ಮೊದಲೇ ಮಾತುಕತೆ ಆಗಿದೆ. ಪಕ್ಷಕ್ಕೆ ದುಡಿದವರಿಗೆ ಅವಕಾಶ ಸಿಗಬೇಕಲ್ಲ ಎಂದು ಬಂಗಾರಪೇಟೆ ಕಾಂಗ್ರೆಸ್‌ ಶಾಸಕ ಎಸ್‌. ಎನ್‌. ನಾರಾಯಣ ಸ್ವಾಮಿ...

Know More

ಟೊಮೆಟೋ ಬೆಲೆ ಭಾರೀ ಇಳಿಕೆ: ಆತಂಕದಲ್ಲಿ ರೈತರು

06-Aug-2023 ಕೋಲಾರ

ಟೊಮೆಟೋ ಬೆಳೆ ಕೋಲಾರ ಜಿಲ್ಲೆಯ ರೈತರ ಪಾಲಿಗೆ ಜೂಜಾಟದ ಬೆಳೆಯಾಗಿ ಪರಿಣಮಿಸಿದೆ. ಬೆಳೆ ಇದ್ದಾಗ ಬೆಲೆ ಇರಲ್ಲ, ಬೆಲೆ ಇದ್ದಾಗ ಬೆಳೆ ಬರಲ್ಲ ಇದು ಟೊಮೆಟೋ ಬೆಳೆಗಾರರ ಸ್ಥಿತಿ. ಕಳೆದ ನಾಲ್ಕು ದಿನಗಳಲ್ಲಿ ಟೊಮೆಟೋ...

Know More

ಕೋಲಾರದಿಂದ ನಾಪತ್ತೆಯಾಗಿದ್ದ ಟೊಮೆಟೊ ಲಾರಿ ಗುಜರಾತ್ ನಲ್ಲಿ ಪತ್ತೆ

31-Jul-2023 ಕೋಲಾರ

ಕೋಲಾರ: ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಕೊನೆಗೂ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಿ ಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ...

Know More

ಕೋಲಾರದಿಂದ ರಾಜಸ್ಥಾನಕ್ಕೆ ಹೊರಟ್ಟಿದ್ದ ಟೊಮೆಟೊ ತುಂಬಿದ ಲಾರಿ ನಾಪತ್ತೆ

30-Jul-2023 ಕೋಲಾರ

ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೋ 140 ರೂ.ಗೆ ಏರಿಕೆಯಾಗಿದೆ. ಇದರಿಂದಾಗಿ ಅಲಲ್ಲಿ ಟೊಮೆಟೊ ಕಳ್ಳತನ ಪ್ರಕರಣಗಳು...

Know More

ಮರ್ಯಾದ ಹತ್ಯೆ ಪ್ರಕರಣ: ನಿರ್ಲಕ್ಷ್ಯ ತೋರಿದ ಸ್ಥಳೀಯ ಇನ್ಸ್ ಪೆಕ್ಟರ್ ಅಮಾನತು

17-Jul-2023 ಕೋಲಾರ

ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಸೇವೆಯಿಂದ...

Know More

ಕೋಲಾರ: ಟೊಮ್ಯಾಟೊ ಮಾರುಕಟ್ಟೆಗೆ ಪೊಲೀಸ್ ಭದ್ರತೆ

13-Jul-2023 ಕೋಲಾರ

ಕೋಲಾರ: ಟೊಮ್ಯಾಟೊ ಬೆಲೆ ಭಾರೀ ಏರಿಕೆಯಾಗಿರುವ ಬೆನ್ನಲ್ಲೇ ಕಳ್ಳರ ಕಾಟ ಆರಂಭವಾಗಿದೆ. ಹೀಗಾಗಿ ರೈತರು, ವ್ಯಾಪಾರಿಗಳು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಟೊಮ್ಯಾಟೊ ಕಾಯುವಂತಾಗಿದೆ. ಕೋಲಾರ ಮಾರುಕಟ್ಟೆಯೊಂದರಲ್ಲಿ ಟೊಮ್ಯಾಟೊಗೆ ಪೊಲೀಸ್ ಭದ್ರತೆ...

Know More

ಜೆಡಿಎಸ್‌ ಒಂದು ಅವಕಾಶವಾದಿ ಪಕ್ಷ, ಅವರು ಗೆದ್ದವರ ಜೊತೆ ಹೋಗುತ್ತಾರೆ: ಸಿದ್ದರಾಮಯ್ಯ

23-Jan-2023 ಕೋಲಾರ

ಇಂದು ಸುಭಾಷ್‌ ಚಂದ್ರ ಬೋಸ್‌ ಅವರ ಜನ್ಮದಿನ. ನೇತಾಜಿ ಅವರು ಅಖಿಲ ಭಾರತ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿದ್ದವರು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು