News Kannada
Friday, March 24 2023

ರಾಮನಗರ

ಆಕ್ಸಿಜನ್ ಘಟಕ ಲೋಕರ್ಪಣೆ

Photo Credit :
ರಾಮನಗರ : ಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು. ಶಾಸಕ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಗಡಿ ತಾಲೂಕ್ ಆಸ್ಪತ್ರೆ ಆವರಣದಲ್ಲಿ ಕೆಆರ್ ಐಡಿಎಲ್ ನ ಸಿಎಸ್ ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ಆಮ್ಲಜನಕ ಉತ್ಪಾದನಾ ಘಟಕ ನಿಮಿಷಕ್ಕೆ 580 ಲೀಟರ್ ಆಮ್ಲಜನಕ ಉತ್ಪಾದಿಸಬಲ್ಲದಾಗಿದೆ. ಇದರಿಂದಾಗಿ ಆಸ್ಪತ್ರೆಯು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದಂತಾಗಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ನಂತರ ತಾಲೂಕಿನ ಕರಲಮಂಗಲಕ್ಕೆ ಭೇಟಿ ನೀಡಿ, ಸಂಜೀವಿನಿ ಒಕ್ಕೂಟದ ಮಹಿಳಾ ಸ್ವ-ಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಣೆ ಮಾಡುತ್ತಿರುವ ‘ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣ ಕೇಂದ್ರ ವನ್ನು ಸಚಿವರು ವೀಕ್ಷಿಸಿದರು. ಮಹಿಳೆಯರು ಈ ಯಂತ್ರಗಳ ಮೂಲಕ ಮಾಸಿಕ ಅಂದಾಜು 60,000 ರೂಪಾಯಿ ದುಡಿಯುತ್ತಿದ್ದು, ಅವರೊಂದಿಗೆ  ಸಂವಾದ ನಡೆಸಿದರು .

See also  ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಿ : ಡಿ.ಕೆ. ಶಿವಕುಮಾರ್ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು