ನಮ್ಮ ಪಕ್ಷದವರು ತುಮಕೂರು ಜಿಲ್ಲೆಯಿಂದ ಲೋಕಸಭೆ ಅಭ್ಯರ್ಥಿಯಾಗಿ ದೇವೇಗೌಡ ಅವರನ್ನು ನಿಲ್ಲಿಸಲು ಹೊರಟಿದ್ದಾರೆ. ಆದರೆ ಹೇಮಾವತಿ ನೀರಿನ ವಿಚಾರದಲ್ಲಿ ಜಿಲ್ಲೆಗೆ ಗೌಡರು ಎಂದೂ ಕಂಡರಿಯದಷ್ಟು ಮೋಸ ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಬಸವರಾಜು...
Know Moreತುಮಕೂರು ಜಿಲ್ಲೆಯ ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಪದವೀಧರರಾದ ಗೀತಾ ಮತ್ತು ಅಂಜನ್ಕುಮಾರ್ ದಂಪತಿ ಡ್ರ್ಯಾಗನ್ ಫ್ರೂಟ್ ಎಂಬ ಬೆಳೆಗೆ ಕೈಹಾಕುವುದರ ಮೂಲಕ ಸುತ್ತಮುತ್ತಲಿನ ರೈತರ ಗಮನ ಸೆಳೆದಿದ್ದಾರೆ. ರಾಷ್ಟ್ರೀಯ ಮತ್ತು...
Know Moreತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಅಪಘಾತ ಪ್ರಕರಣಗಳು ಸಂಭವಿಸಿದಲ್ಲಿ, ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾಸ್ಪತ್ರೆ ಆವರಣದಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ೫೬...
Know Moreಪತ್ನಿಯ ಕಿರುಕುಳಕ್ಕೆ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ...
Know Moreತಮ್ಮ ಆತ್ಮಕಥೆಯನ್ನು ಬರೆಯುವ ಮೂಲಕ ಕಡಂಬಿಲ ಭೀಮ ಭಟ್ಟರು ಕೇವಲ ತಮ್ಮ ಜೀವನದ ಕಥೆಯನ್ನಷ್ಟೇ ಬರೆದಿಲ್ಲ; ತಲೆಮಾರುಗಳ ಪರಿವರ್ತನೆಯ ಕಥೆಯನ್ನು ಬರೆದಿದ್ದಾರೆ ಎಂದು ಹಿರಿಯ ವಿದ್ವಾಂಸರ ಡಾ. ಎಸ್.ಪಿ. ಪದ್ಮಪ್ರಸಾದ್...
Know Moreವಿಶ್ರಾಂತ ಮುಖ್ಯೋಪಾಧ್ಯಾಯರಾದ ಕಡಂಬಿಲ ಭೀಮ ಭಟ್ಟರ ಜೀವನ ಕಥನ ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಎಸ್.ಎಸ್. ಪುರಂನ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಸೆಪ್ಟೆಂಬರ್ 9ರಂದು ಸಂಜೆ 5-00 ಗಂಟೆಗೆ...
Know Moreಉದಯ್ನಿಧಿ ಸ್ಟಾಲಿನ್, ನಟ ಪ್ರಕಾಶ್ ರಾಜ್ ಬಳಿಕ ಇದೀಗ ಹಿಂದು ಧರ್ಮದ ಮೂಲವನ್ನೇ ಪ್ರಶ್ನಿಸುವ ಮೂಲಕ ಸಚಿವ ಜಿ. ಪರಮೇಶ್ವರ್ ದೊಡ್ಡ ವಿವಾದ...
Know Moreದ್ವಿಚಕ್ರ ವಾಹನವೊಂದು ರೋಡ್ ಕ್ರಾಸ್ ಮಾಡುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಬೈಕ್ನಲ್ಲಿದ್ದ ಮೂವರು ಎಂಟತ್ತು ಅಡಿ ಮೇಲಕ್ಕೆ ಹಾರಿ ಬಿದ್ದಿರುವ ಘಟನೆ ತುಮಕೂರಿನ ಹೊರವಲಯದಲ್ಲಿರುವ ರಿಂಗ್ ರಸ್ತೆಯಲ್ಲಿ...
Know Moreಯಾವುದೇ ಭೌಗೋಳಿಕ ಪ್ರದೇಶದ ಇತಿಹಾಸ ಅಲ್ಲಿನ ಚಾರಿತ್ರಿಕ ಅಂಶಗಳಾಧಾರಿತವಾಗಿರುತ್ತದೆ. ಚರಿತ್ರೆಯ ಅಸ್ಥಿತ್ವವನ್ನು ಉಳಿಸುವ ಕಾರ್ಯ ಪತ್ರಾಗಾರದ್ದಾಗಿರುತ್ತದೆೆ ಎಂದು ರಾಜ್ಯ ಪತ್ರಾಗಾರ ಇಲಾಖೆಯ ಉಪನಿರ್ದೇಶಕ ಡಾ.ನೆಲ್ಕುದ್ರಿ ಸದಾನಂದ...
Know Moreಶ್ರಾವಣ ಮಾಸದ ಪ್ರಯುಕ್ತ ಆಗಸ್ಟ್ 19ರಂದು ಶನಿವಾರ ತುಮಕೂರಿನ ಯಕ್ಷದೀವಿಗೆ (ರಿ.) ವತಿಯಿಂದ ಹನುಮಂತಪುರದ ಶ್ರೀ ಬಯಲಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸಂಜೆ 6:00ರಿಂದ ಯಕ್ಷಗಾನ ತಾಳಮದ್ದಳೆ ‘ಚೂಡಾಮಣಿ’ (ಕವಿ: ಕುಂಬ್ಳೆ ಪಾರ್ತಿಸುಬ್ಬ)...
Know Moreಲೈಂಗಿಕ ಕ್ರಿಯೆಗೆ ನಿರಾಕರಿಸಿದ 9 ನೇ ತರಗತಿ ವಿದ್ಯಾರ್ಥಿಗೆ ಅಮಾನುಷವಾಗಿ ಚಿತ್ರಹಿಂಸೆ ನೀಡಿದ ಐವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ...
Know Moreರಾಜ್ಯದಲ್ಲಿ ಮಳೆ ಕೊರತೆಯಾಗಿದ್ದು ವಿದ್ಯುತ್ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಕಾರಣದಿಂದ ಲೋಡ್ ಶೆಡ್ಡಿಂಗ್ ಅನಿವಾರ್ಯ ಎಂದು ಗೃಹಸಚಿವ ಜಿ. ಪರಮೇಶ್ವರ್...
Know Moreಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ರಸ್ತೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಹಾಗೂ 9 ಜನರು ಗಂಭೀರವಾಗಿ...
Know Moreತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಶೋಧನಾರ್ಥಿ ಆಶಾ ಕೆ. ಅವರು ತುಮಕೂರು ವಿವಿ ಕಲಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗುಂಡೇಗೌಡ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕರ್ನಾಟಕದಲ್ಲಿ...
Know Moreನಗರದ ಅಮಾನಿಕೆರೆಯನ್ನು ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು...
Know MoreGet latest news karnataka updates on your email.