News Kannada
Friday, March 24 2023

ತುಮಕೂರು

ಮತದಾನ ನಡೆಯುವ 72 ಗಂಟೆಗಳ ಮುನ್ನ ಬಹಿರಂಗ ಪ್ರಚಾರ ನಿಲ್ಲಿಸಲು ಸೂಚನೆ: ಜಿಲ್ಲಾಧಿಕಾರಿ

Photo Credit :

ತುಮಕೂರು: ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ನಡೆಯುವ 72 ಗಂಟೆಗಳ ಮುನ್ನ ಬಹಿರಂಗ ಪ್ರಚಾರ ನಿಲ್ಲಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ.

ಎಲ್ಲ ರಾಜಕೀಯ ಪಕ್ಷ/ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್ ನಿಮಗಳನ್ನು ಅನುಸರಿಸುವುದರೊಂದಿಗೆ ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿ ಸಾರ್ವಜನಿಕ ಸಭೆ, ಬೈಕ್ ರ್ಯಾಲಿ, ಬೀದಿ ನಾಟಕ ಸೇರಿದಂತೆ ಮತ್ತಿತರ ಬಹಿರಂಗ ಪ್ರಚಾರಗಳನ್ನು ನಿಲ್ಲಿಸಬೇಕೆಂದು ತಿಳಿಸಿದ್ದಾರೆ.

ಯಅವರುಈ ಸೂಚನೆಯನ್ವಯ ಬಹಿರಂಗ‌ ಚುನಾವಣಾ ಪ್ರಚಾರವನ್ನು ಡಿಸೆಂಬರ್ 7ರ ಸಂಜೆ 4 ಗಂಟೆಯೊಳಗೆ ನಿಲ್ಲಿಸಬೇಕು ಎಂದು  ಸೂಚನೆ ನೀಡಿದ್ದಾರೆ.

See also  ಪ್ರಧಾನಿ ಮೋದಿ, ಅಮಿತ್‌ ಶಾ ಅವರು ರಾಮ ಲಕ್ಷ್ಮಣ ಇದ್ದಂತೆ: ಸಿದ್ದಲಿಂಗ ಸ್ವಾಮೀಜಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು