ಇಲ್ಲಿ ಹೊಸದಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ಪಟ್ಟಣ ಪಂಚಾಯಿತಿ ಕಚೇರಿ ಕಾರ್ಯ ಸ್ಥಳಾಂತರವಾಗದೆ ಜನರಿಗೆ...
Know Moreಲಾರಿ ಮತ್ತು ಇಂಡಿಕಾ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ...
Know Moreಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ನೇಮಕಗೊಂಡ ಜಿಲ್ಲೆಯ ಶಾಸಕರಾದ ಈಶ್ವರ ಖಂಡ್ರೆರವರು ಹಾಗೂ ರಹಿಂಖಾನ್ ರವರು ಸೇರಿದಂತೆ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಮಾಜಿ ಸಚಿವರು,...
Know More'ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯತ್ವ ಪಡೆದುಕೊಂಡು ನಿಯಮ ಪಾಲನೆ ಮಾಡುವ ಮೂಲಕ ಹಣ ಉಳಿತಾಯ ಮಾಡುವುದರಿಂದ ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು' ಎಂದು ಶಾಸಕ ಡಾ. ಸಿದ್ದು ಪಾಟೀಲ...
Know Moreಮೂರು ಅವಧಿಗೆ ಶಾಸಕರಾಗಿದ್ದ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೂ ರಹೀಂ ಖಾನ್ ಅವರಿಗೆ ಕ್ರೀಡಾ ಖಾತೆ ಕೊಡಲಾಗಿತ್ತು. ಈಗ ಸಿದ್ದರಾಮಯ್ಯ ಸರ್ಕಾರದಲ್ಲೇ ಮತ್ತೆ ಸಚಿವ...
Know Moreಹುಡುಗಿ ಗ್ರಾಮದ ಶಿವಾರದ ಠಾಕೂರ ಧಾಬಾ ಹಿಂದುಗಡೆ ಮೌನೇಶ್ವರ ಮಂದಿರ ಹತ್ತಿರ ಇರುವ ಠಾಕೂರ ಅವರ ಒಂದು ತಗಡದ ಶೆಡ್ಡಿನಲ್ಲಿ ಅನಧಿಕೃತವಾಗಿ ಬ್ಯಾರಲಗಳು ಮತ್ತು 03 ಟ್ಯಾಂಕರ ಲಾರಿಗಳಲ್ಲಿ ಮಾನವ ಜೀವಕ್ಕೆ ಹಾನಿಯಾಗುವಂತಹ ರೋಗ...
Know Moreಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಶಾಸಕ ಈಶ್ವರ್ ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈ ಕಮಾಂಡ್ ಗೆ ಒತ್ತಾಯಿಸುವ ಸಂಬಂಧ ಕರೆದ ಸಭೆಯಲ್ಲಿ ಮಾರಾಮಾರಿಯಾದ ಘಟನೆ...
Know Moreಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ತಾನು ನೀಡಿದ ಭರವಸೆಗಳು ಮಾತ್ರ ಜನಸಾಮಾನ್ಯರಿಗೆ ಸಿಗುತ್ತಿಲ್ಲ. ಅದ್ರೆ ಇದೀಗ ರಾಜ್ಯದ ಜನರು ಮಾತ್ರ ಸರ್ಕಾರ ವಿರುಧ್ಧ ತಿರುಗಿ...
Know Moreಕಲಬುರಗಿಯಿಂದ ಬೆಂಗಳೂರಿಗೆ ಎರಡು ಹಾಗೂ ಬೀದರ್ ನಿಂದ ಬೆಂಗಳೂರಿಗೆ ಒಂದು ಹೊಸ ರೈಲು ಓಡಿಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವ ಅಶ್ವಿನಿ...
Know Moreಶಿವಾರದಲ್ಲಿ ಪ್ರತಿಷ್ಠಿತ ಬ್ರಾಂಡನ ಪಾನ ಮಸಾಲಗಳಲ್ಲಿ ವಿಷಪೂರಿತ ಪದ್ದಾರ್ಥಗಳಿಂದ ಕಲಬೆರೆಕೆ ಮಾಡಿ ತಯ್ಯಾರಿಸಿ ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೇ 24 ರಂದು ದಾಳಿ ಮಾಡಿ 3 ಜನ ಆರೋಪಿಗಳನ್ನು ಬಂಧಿಸಿ...
Know Moreಪಟ್ಟಣದ ಎಲ್ಲಾ ಅಂಗಡಿ ಮುಗ್ಗಟ್ಟುಗಳ ಮೇಲೆ ಕನ್ನಡದಲ್ಲಿ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ತಾಲ್ಲೂಕು ಕರವೇ...
Know Moreರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ ಅನಾರೋಗ್ಯ ಪೀಡಿತರನ್ನು ರಾಯಚೂರು ವೈದ್ಯಕೀಯ ವಿಜ್ಞಾನ...
Know Moreಮಹಾರಾಷ್ಟ್ರ ಸರ್ಕಾರಿ ಬಸ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು...
Know Moreಸರ್ದಾಪೂರಾ ನೂರ ಖಾನ ತಾಲೀಮ ನಿವಾಸಿಯಾದ 30 ವರ್ಷದ ತಹಸೀನ್ ಫಾತೀಮಾ ಎತ್ತರ 5 ಅಡಿ ಇದ್ದು, ದುಂಡು ಮುಖ, ನೆಟ್ಟಗೆ ಮೂರು, ಸಾಧಾರಣ ಮೈಕಟ್ಟು, ಗೋಧಿ ಬಣ್ಣ ಇದ್ದು, ಒಂದು ಸೆಟ್ ಸೆಲ್ವಾರ...
Know Moreಬೀದರ್: ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಒತ್ತಾಯಿಸಿದ್ದಾರೆ. ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ...
Know MoreGet latest news karnataka updates on your email.