News Kannada
Thursday, June 01 2023
ಕಲಬುರಗಿ

ಔರಾದ್: ಸ್ಥಳಾಂತರವಾಗದ ಪಟ್ಟಣ ಪಂಚಾಯಿತಿ ಕಚೇರಿ, ಸಾರ್ವಜನಿಕರಿಗೆ ಕಿರಿಕಿರಿ

29-May-2023 ಬೀದರ್

ಇಲ್ಲಿ ಹೊಸದಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ಪಟ್ಟಣ ಪಂಚಾಯಿತಿ ಕಚೇರಿ ಕಾರ್ಯ ಸ್ಥಳಾಂತರವಾಗದೆ ಜನರಿಗೆ...

Know More

ಕೊಪ್ಪಳ: ಲಾರಿ ಮತ್ತು ಇಂಡಿಕಾ‌ ಕಾರು ಮುಖಾಮುಖಿ ಡಿಕ್ಕಿ, 6 ಜನರ ದುರ್ಮರಣ

29-May-2023 ಕೊಪ್ಪಳ

ಲಾರಿ ಮತ್ತು ಇಂಡಿಕಾ‌ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ...

Know More

ಬೀದರ್: ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ – ಬಂಡೆಪ್ಪ ಖಾಶೆಂಪುರ್

28-May-2023 ಬೀದರ್

ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ನೇಮಕಗೊಂಡ ಜಿಲ್ಲೆಯ ಶಾಸಕರಾದ ಈಶ್ವರ ಖಂಡ್ರೆರವರು ಹಾಗೂ ರಹಿಂಖಾನ್ ರವರು ಸೇರಿದಂತೆ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಮಾಜಿ ಸಚಿವರು,...

Know More

ಚಿಟಗುಪ್ಪ ಸ್ವ – ಸಹಾಯ ಸಂಘಗಳಿಂದ ಸ್ವಾವಲಂಬನೆ : ಶಾಸಕ ಡಾ . ಸಿದ್ದು ಪಾಟೀಲ

27-May-2023 ಬೀದರ್

'ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯತ್ವ ಪಡೆದುಕೊಂಡು ನಿಯಮ ಪಾಲನೆ ಮಾಡುವ ಮೂಲಕ ಹಣ ಉಳಿತಾಯ ಮಾಡುವುದರಿಂದ ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು' ಎಂದು ಶಾಸಕ ಡಾ. ಸಿದ್ದು ಪಾಟೀಲ...

Know More

ಬೀದರ್: ಕಾಂಗ್ರೆಸ್ ಸರ್ಕಾರದಲ್ಲಿ ರಹೀಂ ಖಾನ್‌ಗೆ ಸಚಿವ ಸ್ಥಾನದ ಭಾಗ್ಯ

27-May-2023 ಬೀದರ್

ಮೂರು ಅವಧಿಗೆ ಶಾಸಕರಾಗಿದ್ದ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೂ ರಹೀಂ ಖಾನ್‌ ಅವರಿಗೆ ಕ್ರೀಡಾ ಖಾತೆ ಕೊಡಲಾಗಿತ್ತು. ಈಗ ಸಿದ್ದರಾಮಯ್ಯ ಸರ್ಕಾರದಲ್ಲೇ ಮತ್ತೆ ಸಚಿವ...

Know More

ಬೀದರ್‌: ಅನಧಿಕೃತ ಕೆಮಿಕಲ್ ಸಂಗ್ರಹ ಶೆಡ್‌ ಮೇಲೆ ದಾಳಿ, ಲಾರಿ ಜಪ್ತಿ

27-May-2023 ಬೀದರ್

ಹುಡುಗಿ ಗ್ರಾಮದ ಶಿವಾರದ ಠಾಕೂರ ಧಾಬಾ ಹಿಂದುಗಡೆ ಮೌನೇಶ್ವರ ಮಂದಿರ ಹತ್ತಿರ ಇರುವ ಠಾಕೂರ ಅವರ ಒಂದು ತಗಡದ ಶೆಡ್ಡಿನಲ್ಲಿ ಅನಧಿಕೃತವಾಗಿ ಬ್ಯಾರಲಗಳು ಮತ್ತು 03 ಟ್ಯಾಂಕರ ಲಾರಿಗಳಲ್ಲಿ ಮಾನವ ಜೀವಕ್ಕೆ ಹಾನಿಯಾಗುವಂತಹ ರೋಗ...

Know More

ಔರಾದ: ಕಾಂಗ್ರೆಸ್ ಸಭೆಯಲ್ಲಿ ಮಾರಾಮಾರಿ, ಕುರ್ಚಿಗಳನ್ನು ಎಸೆದು ಹೊಡೆದಾಡಿದ ಮುಖಂಡರು

26-May-2023 ಬೀದರ್

ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಶಾಸಕ ಈಶ್ವರ್ ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈ ಕಮಾಂಡ್ ಗೆ ಒತ್ತಾಯಿಸುವ ಸಂಬಂಧ ಕರೆದ ಸಭೆಯಲ್ಲಿ ಮಾರಾಮಾರಿಯಾದ ಘಟನೆ...

Know More

ನಾನು ಕರೆಂಟ್ ಬಿಲ್ ಕಟ್ಟಲ್ಲ ಸಿಎಂ ಮನೆಗೆ ಹೋಗಿ ಕೇಳಿ ; ಜೆಸ್ಕಾಂ ಸಿಬ್ಬಂದಿಗೆ ವ್ಯಕ್ತಿ ತರಾಟೆ

26-May-2023 ಬೀದರ್

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ತಾನು ನೀಡಿದ ಭರವಸೆಗಳು ಮಾತ್ರ ಜನಸಾಮಾನ್ಯರಿಗೆ ಸಿಗುತ್ತಿಲ್ಲ. ಅದ್ರೆ ಇದೀಗ ರಾಜ್ಯದ ಜನರು ಮಾತ್ರ ಸರ್ಕಾರ ವಿರುಧ್ಧ ತಿರುಗಿ...

Know More

ಕಲಬುರಗಿ , ಬೀದರ್ ನಿಂದ ಬೆಂಗಳೂರಿಗೆ ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರ

26-May-2023 ಕಲಬುರಗಿ

ಕಲಬುರಗಿಯಿಂದ ಬೆಂಗಳೂರಿಗೆ ಎರಡು ಹಾಗೂ ಬೀದರ್ ನಿಂದ ಬೆಂಗಳೂರಿಗೆ ಒಂದು ಹೊಸ ರೈಲು ಓಡಿಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವ ಅಶ್ವಿನಿ...

Know More

ಪಾನ್‌ಮಸಾಲದಲ್ಲಿ ವಿಷಪೂರಿತ ವಸ್ತು ಕಲಬೆರಕೆ : 63,22,200 ರೂ. ಮೌಲ್ಯದ ಸಾಮಗ್ರಿ ಜಪ್ತಿ

26-May-2023 ಬೀದರ್

ಶಿವಾರದಲ್ಲಿ ಪ್ರತಿಷ್ಠಿತ ಬ್ರಾಂಡನ ಪಾನ ಮಸಾಲಗಳಲ್ಲಿ ವಿಷಪೂರಿತ ಪದ್ದಾರ್ಥಗಳಿಂದ ಕಲಬೆರೆಕೆ ಮಾಡಿ ತಯ್ಯಾರಿಸಿ ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೇ 24 ರಂದು ದಾಳಿ ಮಾಡಿ 3 ಜನ ಆರೋಪಿಗಳನ್ನು ಬಂಧಿಸಿ...

Know More

ಔರಾದ: ಕನ್ನಡ ನಾಮಫಲಕ ಅಳವಡಿಸಲು ಕರವೇ ಒತ್ತಾಯ

26-May-2023 ಬೀದರ್

ಪಟ್ಟಣದ ಎಲ್ಲಾ ಅಂಗಡಿ ಮುಗ್ಗಟ್ಟುಗಳ ಮೇಲೆ ಕನ್ನಡದಲ್ಲಿ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ತಾಲ್ಲೂಕು ಕರವೇ...

Know More

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ

26-May-2023 ರಾಯಚೂರು

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ ಅನಾರೋಗ್ಯ ಪೀಡಿತರನ್ನು ರಾಯಚೂರು ವೈದ್ಯಕೀಯ ವಿಜ್ಞಾನ...

Know More

ಬೀದರ್​: 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ಜಪ್ತಿ, ಇಬ್ಬರ ಬಂಧನ

25-May-2023 ಬೀದರ್

ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು...

Know More

ಬೀದರ: ಮಕ್ಕಳೊಂದಿಗೆ ಮಹಿಳೆ ಕಾಣೆ, ಪತ್ತೆಗಾಗಿ ಮನವಿ

24-May-2023 ಬೀದರ್

ಸರ್ದಾಪೂರಾ ನೂರ ಖಾನ ತಾಲೀಮ ನಿವಾಸಿಯಾದ 30 ವರ್ಷದ ತಹಸೀನ್ ಫಾತೀಮಾ ಎತ್ತರ 5 ಅಡಿ ಇದ್ದು, ದುಂಡು ಮುಖ, ನೆಟ್ಟಗೆ ಮೂರು, ಸಾಧಾರಣ ಮೈಕಟ್ಟು, ಗೋಧಿ ಬಣ್ಣ ಇದ್ದು, ಒಂದು ಸೆಟ್ ಸೆಲ್ವಾರ...

Know More

ಬೀದರ್: ಈಶ್ವರ ಖಂಡ್ರೆಗೆ ಸಚಿವ ಸ್ಥಾನ: ವಿಜಯಸಿಂಗ್ ಒತ್ತಾಯ

23-May-2023 ಬೀದರ್

ಬೀದರ್: ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಒತ್ತಾಯಿಸಿದ್ದಾರೆ. ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು