ಬೇಸಿಗೆ ಆರಂಭವಾಗಿದ್ದು ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ತುರ್ತಾಗಿ ಪರಿಹರಿಸಿ ಎಲ್ಲಿಯೂ ನೀರಿನ ಕೊರತೆಯಾಗಂತೆ ನೋಡಿಕೊಳ್ಳಬೇಕೆಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಅಧಿಕಾರಿಗಳಿಗೆ ನಿರ್ದೇಶನ...
Know Moreಮುಖ್ಯಮಂತ್ರಿಗಳು ಬೆಳೆ ಹಾನಿ ಪರಿಹಾರಕ್ಕಾಗಿ ಮಂತ್ರಿಗಳ ಹೆಸರು ಹೇಳಬಾರದು. ಕೂಡಲೇ ನಾಲ್ಕೈದು ದಿನಗಳಲ್ಲಿ ರೈತರ ಖಾತೆಗಳಿಗೆ ಪರಿಹಾರದ ಹಣ ಜಮಾ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪುರ್ ...
Know Moreಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಇಂದು ಔರಾದ(ಬಿ) ವಿಧಾನಸಭಾ ಕ್ಷೇತ್ರದ ಕೋರೆಕಲ್, ಹೆಡಗಾಪೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾನಿಯನ್ನು ವೀಕ್ಷಿಸಿ ರೈತರ ಸಮಸ್ಯೆಗಳನ್ನು...
Know Moreದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಾರಂಭದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ ಖೇಣಿ ರವರು ಭಾಗವಹಿಸಿ ತಮ್ಮ ಅಮೃತ ಹಸ್ತದಿಂದ ಮೂರ್ತಿ ಅನಾವರಣ...
Know Moreಇತ್ತೀಚೆಗೆ ಬೀದರ್ ಜಿಲ್ಲೆಗೆ ಸೋಲಾರ್ ಪಾರ್ಕ್ ಮಂಜೂರಾಗಿದ್ದು, ಇದಕ್ಕೆ ಅವಶ್ಯಕವಾಗಿರುವ 2500 ಎಕ್ಕರೆ ಭೂಮಿಯನ್ನು ಜಿಲ್ಲಾಡಳಿತ ಒದಗಿಸಿಕೊಡಬೇಕು ಹಾಗೂ ಪಾರ್ಕಗೆ ನೀಡುವ ಜಮೀನಿನ ಮಾಲಿಕರು ರೈತರೇ...
Know Moreಅಬಕಾರಿ ಇಲಾಖೆಯ ಸಿಬ್ಬಂದಿ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ನಾಲ್ಕು ಪ್ರಕರಣಗಳಲ್ಲಿ ₹ 1,44,521 ಮೌಲ್ಯದ ಬಿಯರ್, ಕಲಬೆರಕೆ ಸೇಂದಿ ಹಾಗೂ ಎರಡು ದ್ವಿಚಕ್ರವಾಹನಗಳನ್ನು...
Know Moreಅಕಾಲಿಕ ಮಳೆಯಿಂದಾಗಿ ಕಷ್ಟಪಟ್ಟು ಬೆಳೆದಿದ್ದ ಬೆಳೆಗಳನ್ನು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮುಖ್ಯಮಂತ್ರಿಗಳು ಕೂಡಲೇ ಕೃಷಿ ಬೆಳೆಗಳಿಗೆ ಎಕರೆಗೆ ಕನಿಷ್ಠ 25 ಸಾವಿರ ರೂ. ಹಾಗೂ ತೋಟಗಾರಿಕೆ ಬೆಳೆಗಳಿಗೆ ಎಕರೆಗೆ ಕನಿಷ್ಠ 50 ಸಾವಿರ...
Know Moreಇತ್ತೀಚೆಗೆ ಆರೋಗ್ಯ ಕ್ಷೇತ್ರವು ದೊಡ್ಡ ಬದಲಾವಣೆ ಕಾಣುತಿದ್ದು ದೇಶದ ಪ್ರತಿಯೊಂದಿ ಜಿಲ್ಲೆಯಲ್ಲಿ ಮೇಡಿಕಲ್ ಕಾಲೇಜು ಮತ್ತು ಪ್ರತಿ ರಾಜ್ಯದಲ್ಲಿ ಏಮ್ಸ್ ಕಾಲೇಜು ಆರಂಭಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ...
Know Moreಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಆಲಿಕಲ್ಲು ಮಳೆಯಿಂದಾಗಿ ಜಿಲ್ಲೆಯ ಅನೇಕ ಗ್ರಾಮಗಳ ಹೊಲಗಳಲ್ಲಿನ ಬೆಳೆಗಳು ಸಂಪೂರ್ಣ ಹಾನಿಯಾಗಿದ್ದು ರೈತರು ದಿಕ್ಕು ತೋಚದೇ...
Know Moreಬಗದಲ್ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ₹ 7.20 ಲಕ್ಷ ಮೌಲ್ಯದ 14 ಮೋಟರ್ ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್...
Know Moreಜಿಲ್ಲಾ ಕೇಂದ್ರದಲ್ಲಿರುವ ಏಕೈಕ ಸಾಂಸ್ಕೃತಿಕ ಭವನ 'ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರ' ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದೆ. ಹಲವು ಸಮಸ್ಯೆಗಳ ಕೂಪವಾಗಿದ್ದು, ಶೌಚಾಲಯದ ನೀರು ಸಹ ಹರಿದು ಹೋಗದೇ ಆವರಣ ಗಬ್ಬು...
Know Moreಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ 47 ನಿವೇಶನಗಳ ಹರಾಜು ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ...
Know Moreಬೀದರ ಶಾಸಕ ರಹೀಂ ಖಾನ ಅವರು ರವಿವಾರ ಬೀದರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಕಾಲಿಕ ಆಲಿಕಲ್ಲು ಮಳೆಯಿಂದ ಆಗಿರುವ ಬೆಳೆ ಹಾನಿಯನ್ನು ವೀಕ್ಷಿಸಿದರು. ಕ್ಷೇತ್ರದ ಮರಕಲ್, ದದ್ದಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ...
Know Moreಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 11.35 ಮಿ.ಮೀ ಮಳೆಯಾಗಿದೆ. ಕಮಲನಗರ ತಾಲ್ಲೂಕಿನ ದಾಬಕಾದಲ್ಲಿ 42.30 ಮಳೆ ದಾಖಲಾಗಿದೆ. 650 ಹೆಕ್ಟೇರ್ ಪ್ರದೇಶದಲ್ಲಿನ ಬಿಳಿ ಜೋಳ, ಕುಸುಬಿ, ಗೋಧಿ ನೀರು ಪಾಲಾಗಿದೆ. 152...
Know Moreಮುಂಬರುವ ವಿಧಾನಸಭೆ ಚುನಾವಣೆ ಪೂರ್ವವಾಗಿ ಮನ್ನಾನಶೇಟ್ ಅವರಿಗೆ ಸಂಬಂಧಿಸಿದ ಅರ್ಜಿಯ ಮಂಜಿಲ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸೀರೆ, ಬಳೆ ಮತ್ತು ಇತರೆ ವಸ್ತುಗಳನ್ನು ಜಪ್ತಿ ಮಾಡಿ ಎಫ್.ಐ.ಆರ್....
Know MoreGet latest news karnataka updates on your email.