ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ ನಂತರ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಈ ವೇಳೆ ಮಗು ಉಸಿರಾಡುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವ ಘಟನೆ ರಾಯಚೂರು ಜಿಲ್ಲೆಯ ತುರುವಿಹಾಳ ಗ್ರಾಮದಲ್ಲಿ...
Know Moreಮೃತಪಟ್ಟಿದೆ ಎಂದು ತಿಳಿದು ನವಜಾತ ಶಿಶುವನ್ನು ಪೋಷಕರು ಮಣ್ಣು ಮಾಡಲು ಹೋದಾಗ, ಅದು ಉಸಿರಾಡುತ್ತಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣದಲ್ಲಿ...
Know Moreಪಿಯು ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ...
Know Moreವರ್ಷದ ಹಿಂದೆ ಕಟ್ಟಡ ನಿರ್ಮಾಣಕ್ಕೆ ತೆಗೆಯಲಾಗಿದ್ದ ಗುಂಡಿಯಲ್ಲಿ ಬಿದ್ದು ಬಾಲಕಿ ಮೃತಪಟ್ಟಿರುವ ಸುದ್ದಿ ಬುಧವಾರ ಬೆಳಕಿಗೆ...
Know Moreರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ರಾಜಕೀಯ ಜೀವನದ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ 29ರಂದು ಪಟ್ಟಣದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ...
Know Moreರಸ್ತೆಯಲ್ಲಿ ಅಡ್ಡಬಂದಂತ ಎಮ್ಮೆಗೆ, ಬಸ್ ಡಿಕ್ಕಿಯನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಉರುಳಿ ಬಿದ್ದಿದೆ. ಈ ಪರಿಣಾಮದಿಂದಾಗಿ ಬಸ್ ನಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರೋ ಘಟನೆ...
Know Moreಬಳ್ಳಾರಿ ಮೇಯರ್ ಸ್ಥಾನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪ ಕೇಳಿ ಬಂದಿದೆ. ಮೂರೂವರೆ ಕೋಟಿ ರೂಪಾಯಿ ಪಡೆದು ವಂಚನೆ ಮಾಡಿರುವುದಾಗಿ ಕಾಂಗ್ರೆಸ್ ಮುಖಂಡ ಯರಿಸ್ವಾಮಿ ವಿರುದ್ಧ ಎಫ್ಐಆರ್...
Know Moreಶೌಚಾಯಲಯಕ್ಕೆ ಹೋಗಿ ಬರ್ತಿನಿ ಇಟ್ಕೊಳಿ ಅಂತ ಹೇಳಿ ಅಪರಿಚಿತ ಮಹಿಳೆ 9 ತಿಂಗಳ ಹಸುಗೂಸನ್ನು ಯುವಕನೊಬ್ಬನ ಕೈಗೆ ಕೊಟ್ಟು ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ...
Know Moreಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ಪಿನ್ ದಿವ್ಯಾ ಹಾಗರಗಿಯನ್ನು ಇಂದು ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ಸಿಐಡಿ ಕಸ್ಟಡಿಯ ಕಾಲವಕಾಶವು ಮುಕ್ತಾಯವಾದ ಹಿನ್ನೆಲೆಯಲ್ಲಿ ದಿವ್ಯಾಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ನಂತರ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ...
Know Moreಆಜಾನ್ ವಿರುದ್ಧ ಶ್ರೀರಾಮ ಸೇನೆ ಕರೆ ನೀಡಿದ ಸುಪ್ರಭಾತ ಅಭಿಯಾನಕ್ಕೆ ವಿರೋಧ ವ್ಯಕ್ತವಾಗಿದ್ದು, ಹನುಮಾನ್ ಚಾಲೀಸಾ ಪಠಣ ಮಾಡುತ್ತಾ ತೆರಳುತ್ತಿರುವ ಶ್ರೀರಾಮ ಸೇನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ...
Know Moreತಾಲೂಕಿನ ಯಲಬುರ್ತಿ ಗ್ರಾಮದ ವ್ಯಕ್ತಿಯೊಬ್ಬ ತನ್ನ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ ಘಟನೆಗೆ ಸಂಬಂಧಿಸಿದಂತೆ ಗ್ರಾಮದ ಹಳ್ಳವೊಂದರಲ್ಲಿ ಶರಣವ್ವ ಶರಣಪ್ಪ ಮ್ಯಾಗೇರಿಯ (35)...
Know Moreತಾಲ್ಲೂಕಿನ ರುದ್ರವಾಡಿ ಗ್ರಾಮ ಪಂಚಾಯಿತಿಯಿಂದ ಕೈಗೊಂಡ ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಶನಿವಾರ ಸ್ಥಳದಲ್ಲಿಯೇ...
Know Moreಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕಡತಾಲ ತಾಂಡಾದಲ್ಲಿ ಬುಧವಾರ ರಾತ್ರಿ ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದವರ ಮೇಲೆ ಡಿಜೆ ಲಾರಿ ಹರಿದು ನಾಲ್ವರು ಮೃತಪಟ್ಟಿದ್ದು, ಘಟನೆ ತಡವಾಗಿ ಬೆಳಕಿಗೆ...
Know Moreಸರ್ಕಾರ ಬಿದ್ದರೂ ಚಿಂತೆಯಿಲ್ಲ ಪಿಎಸ್ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮದ ಮೂಲ ಕಿಂಗ್ಪಿನ್ನ ಹೆಸರೇಳಿ. ಅವರನ್ನು ಬಂಧಿಸ್ತೀವಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...
Know Moreತಾಲ್ಲೂಕಿನ ಕಡತಾಲ ತಾಂಡಾದಲ್ಲಿ ಮದುವೆ ಮೆರವಣಿಗೆಯಲ್ಲಿ ಡಿ.ಜೆ. ಇದ್ದ ಮಿನಿ ಲಾರಿ ಹಾಯ್ದು ಮೂವರು ಮೃತಪಟ್ಟ ಘಟನೆ ಬುಧವಾರ ತಡರಾತ್ರಿ...
Know MoreGet latest news karnataka updates on your email.