News Kannada
Thursday, October 05 2023
ಬಳ್ಳಾರಿ

ಬಳ್ಳಾರಿ: ಮಗನನ್ನು ಸಾಯಿಸಿ ಆತ್ಮಹತ್ಯೆಗೆ ಶರಣಾದ ತಂದೆ

Restaurant manager shot dead in Hyderabad
Photo Credit : Pexels

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ 5 ವರ್ಷದ ಮಗನನ್ನು ಸಾಯಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ವ್ಯಕ್ತಿ ತನ್ನ ಪತ್ನಿ ಸಾವಿನಿಂದ ಮನನೊಂದು ಈ ಕೃತ್ಯವೆಸಗಿದ್ದಾರೆ. ಈಡಿಗೇರ್ ಯಂಕಪ್ಪ(32) ಹಾಗೂ ಅವರ ಪುತ್ರ ವಿಜಯ ಪ್ರಕಾಶ್(5) ಮೃತಪಟ್ಟವರು.

ಯಂಕಪ್ಪನ ಪತ್ನಿ ಹುಲಿಗೆಮ್ಮ ಸೆ. 14ರಂದು ಕೊಳಗಲ್ ಸಮೀಪ ಹೆಚ್.ಎಲ್.ಸಿ. ಕಾಲುವೆಗೆ ಆಟೋ ಪಲ್ಟಿಯಾಗಿ ನೀರು ಪಾಲಾಗಿದ್ದರು. ನಿಧನದಿಂದ ಯಂಕಪ್ಪ ನೊಂದುಕೊಂಡಿದ್ದರು. ಮಂಗಳವಾರ ಮನೆಯಲ್ಲಿ ನೀರಿನ ಟಬ್ ನಲ್ಲಿ ಕಿರಿಯ ಮಗ ವಿಜಯ್ ಪ್ರಕಾಶ್ ನನ್ನು ಮುಳುಗಿಸಿದ್ದಾರೆ. ಉಸಿರುಗಟ್ಟಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ನಂತರ ಯಂಕಪ್ಪ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಬ್ಬ ಮಗ ಸಂದೀಪ್ ಪಾರಾಗಿದ್ದಾನೆ.

 

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

See also  ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು