News Kannada
Monday, September 25 2023

ಮಸೀದಿ ಮೇಲೆ ಭಗವಾ ಧ್ವಜ: ನಾಲ್ವರು ಲಿಂಗಾಯತ ಯುವಕರ ಬಂಧನ

25-Sep-2023 ಬೀದರ್

ಬಸವಕಲ್ಯಾಣ ತಾಲ್ಲೂಕಿನ ಧನ್ನೂರಾ (ಕೆ) ಗ್ರಾಮದ ಜಾಮಾ ಮಸೀದಿ ಮೇಲೆ ಭಗವಾ ಧ್ವಜ ಹಾರಿಸಿದ ಆರೋಪದ ಮೇರೆಗೆ ಗ್ರಾಮದ ನಾಲ್ಕು ಜನ ಲಿಂಗಾಯತ ಸಮುದಾಯದ ಯುವಕರನ್ನು ಪೊಲೀಸರು ಭಾನುವಾರ...

Know More

ಬಾಲಕಿ ಆತ್ಮಹತ್ಯೆ ಪ್ರಕರಣ : ಆರೋಪಿ ಬಂಧನ

24-Sep-2023 ಬೀದರ್

ತಾಲ್ಲೂಕಿನ ಬೇಮಳಖೇಡ ಗ್ರಾಮದಲ್ಲಿ ಆಗಸ್ಟ್ 17 ರಂದು ನಡೆದ ಬಾಲಕಿ ಭಾಗಮ್ಮ ( ಪ್ರಿಯಾಂಕಾ ) ಆತ್ಮಹತ್ಯೆ ಪ್ರಕರಣದಲ್ಲಿ ಕಿರುಕುಳ ನೀಡಿದ ಆರೋಪಿ ಯುವಕನನ್ನು ಬಂಧಿಸಲಾಗಿದೆ ಎಂದು ಹುಮನಾಬಾದ ಡಿವೈಎಸ್‌ಪಿ ಜೆ.ಎಸ್ . ನ್ಯಾಮೇಗೌಡರ್...

Know More

ಬಸವಕಲ್ಯಾಣದಲ್ಲಿ ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಕಿಡಿಗೇಡಿಗಳು

24-Sep-2023 ಬೀದರ್

ಬಸವಕಲ್ಯಾಣದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಭಗವಾಧ್ವಜ ಹಾರಿಸಿದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾ| ಧನ್ನೂರು ಗ್ರಾಮದಲ್ಲಿ ನಡೆದಿದೆ. ಧನ್ನೂರ ಕೆ ಗ್ರಾಮದ ಹೊರವಲಯದಲ್ಲಿರುವ ಜಾಮಿಯಾ ಮಸೀದಿಯ ಮೇಲೆ ರಾತ್ರಿ ಕಿಡಿಗೇಡಿಗಳು ಯಾರಿಗೂ ಗೊತ್ತಾಗದ ಹಾಗೆ...

Know More

ಬೀದರ್‌ | ನಿಜಗುಣಾನಂದ ಸ್ವಾಮೀಜಿಗೆ ಕೊಲೆ ಬೆದರಿಕೆ: ಖಂಡನೆ

24-Sep-2023 ಬೀದರ್

ಬೆಳಗಾವಿ ಬೇಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ತೀವ್ರ ಖಂಡನಾರ್ಹ ಎಂದು ಸಮಾಜ ಸೇವಕ ಪೃಥ್ವಿರಾಜ್‌ ಎಸ್‌....

Know More

5 ಲಕ್ಷ ರೂ.ಗಳಿಗೂ ಹೆಚ್ಚು ಸಾಲ: ಟೊಮೊಟೋ ಬೆಳೆದು ಕಂಗಾಲದ ಬೀದರ್ ರೈತ

24-Sep-2023 ಬೀದರ್

ಮೂರು ತಿಂಗಳ ಹಿಂದೆ ಟೊಮೊಟೋ ಬೆಳೆ ಅಂದರೆ ಬಂಗಾರದ ಬೆಳೆ ಎಂಬಂತಾಗಿತ್ತು. ಒಂದು ಎಕರೆಯಲ್ಲಿ ಟೊಮೊಟೋ ಬೆಳೆ ಇದ್ದರೆ ಸಾಕು ಅಬ್ಬಬ್ಬಾ ಲಕ್ಷಾಧಿಪತಿ ಎನ್ನುತ್ತಿದ್ದರು. ಆದರೆ ಈಗ ಟೊಮೊಟೋ ದರದಲ್ಲಿ ಧಿಡೀರ್ ಕುಸಿತದಿಂದ ಬೀದರ್​...

Know More

ಪ್ರಣವಾನಂದ ಸ್ವಾಮೀಜಿ ವಿರುದ್ಧ ಹೇಳಿಕೆ: ಕ್ಷಮೆಗೆ ಆರ್ಯ ಈಡಿಗ ಸಮಾಜ ಸಂಘ ಆಗ್ರಹ

23-Sep-2023 ಬೀದರ್

'ಆರ್ಯ ಈಡಿಗ ಸಮಾಜ ಸಂಘದ ರಾಜ್ಯ ಘಟಕದ ಅಧ್ಯಕ್ಷ ತಿಮ್ಮೇಗೌಡ ಅವರು ರಾಷ್ಟ್ರೀಯ ಈಡಿಗ ಮಹಾಮಂಡಳದ ಚಿತ್ತಾಪುರದ ಕರದಾಳು ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರು ಈಡಿಗ ಸಮಾಜಕ್ಕೆ ಸಂಬಂಧಿಸಿದವರಲ್ಲ ಎಂದು ಹೇಳಿಕೆ...

Know More

ಆರೋಗ್ಯವಂತ ಮಕ್ಕಳಿಂದ ದೇಶ ಸದೃಢವಾಗುತ್ತದೆ: ಸಿಇಓ ಶಿಲ್ಪಾ ಎಂ.

22-Sep-2023 ಬೀದರ್

ಆರೋಗ್ಯವಂತ ಮಕ್ಕಳಿಂದ ದೇಶ ಸದೃಢವಾಗುತ್ತದೆ ಹಾಗಾಗಿಯೆ ಗರ್ಭಿಣಿ ಮಹಿಳೆಯರಿಗೆ ರಾಷ್ಟ್ರೀಯ ಪೋಷಣ್ ಅಭಿಯಾನದ ಮೂಲಕ ಪೌಷ್ಟಿಕಾಂಶ ಭರಿತ ಆಹಾರ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ ....

Know More

ಗಣೇಶ ಹಾಗೂ ಇದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ

22-Sep-2023 ಬೀದರ್

ಜಿಲ್ಲೆಯಲ್ಲಿ ಗಣೇಶ ಹಾಗೂ ಇದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಇಂದು ಬೀದರ್ ನಗರದಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್...

Know More

ಶಿಕ್ಷಕಿ ದಲಿತೆಯಾಗಿದ್ದಕ್ಕೆ ಅಂಗನವಾಡಿಗೆ ಮಕ್ಕಳನ್ನು ಕಳುಹಿಸದ ಪಾಲಕರು

22-Sep-2023 ಬೀದರ್

ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ(ಡಬ್ಲ್ಯು) ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ದಲಿತ ಮಹಿಳೆ ಅಂಬಿಕಾ ನೇಮಕಗೊಂಡಿದ್ದರಿಂದ, ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಿಲ್ಲ ಎಂಬ ಆರೋಪ...

Know More

ನೀರಾವರಿ ಯೋಜನೆಗಳಿಗೆ ಅನುದಾನ: ಖೂಬಾ ಒತ್ತಾಯ

22-Sep-2023 ಬೀದರ್

ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಲಾದ 4 ನೀರಾವರಿ ಯೋಜನೆಗಳಿಗೆ ಅನುದಾನ ಕಲ್ಪಿಸಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಜಲ ಸಂಪನ್ಮೂಲ...

Know More

ಗೌರಿ ಗಣೇಶ, ಈದ ಮಿಲಾದ್ ಹಬ್ಬ : ಶಾಂತಿ, ಸೌಹಾರ್ದತೆ ಕಾಪಾಡಲು ಡಿವೈಎಸ್‌ಪಿ ನೇತೃತ್ವದಲ್ಲಿ ಪಥ ಸಂಚಲನ

22-Sep-2023 ಬೀದರ್

ಗೌರಿ ಗಣೇಶ ಹಾಗೂ ಈದ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೇಟ್ಟಿ ನೇತೃತ್ವದಲ್ಲಿ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ...

Know More

ಶಾಲೆ ಕಿರಿದಾದರೂ ಸಾಧನೆ ಹಿರಿದು: ಸರಕಾರಿ ಶಾಲೆಯ‌ ಆವರಣದಲ್ಲಿ ಕಿರು ಉದ್ಯಾನವನ

21-Sep-2023 ಬೀದರ್

ಆ ಜಿಲ್ಲೆಯಲ್ಲಿ ಸರಕಾರಿ ಶಾಲೆ ಗಳೆಂದರೆ ಮೂಗು ಮುರಿಯುವ ಜನರೇ ಜಾಸ್ತಿ. ಆದರೆ ಆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಇತರ ಶಾಲೆಗಳಿಗೆ...

Know More

ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

21-Sep-2023 ಬೀದರ್

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆ ಮತ್ತು ಚಿರತೆಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ...

Know More

ಜಿಲ್ಲೆಯಲ್ಲಿ ಹೆಚ್ಐವಿ ಏಡ್ಸ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ

21-Sep-2023 ಬೀದರ್

ಹೆಚ್.ಐ.ವಿ.ಏಡ್ಸ್ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿಯೇ ಮುಖ್ಯವಾಗಿದೆ. 2011 ರಿಂದ ಇಲ್ಲಿಯ ವರೆಗಿನ ಜಿಲ್ಲಾ ಅಂಕಿ ಅಂಶಗಳನ್ನು ಗಮನಿಸಿದಾಗ ಹೆಚ್.ಐ.ವಿ. ಏಡ್ಸ್ ಸೋಂಕಿತರ ಸಂಖ್ಯೆಯು ಗಣನಿಯವಾಗಿ...

Know More

ನಾನು ಜೈಲಿಗೆ ಹೋಗುವ ಪ್ರಶ್ನೆಯೇ ಇಲ್ಲ: ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ

20-Sep-2023 ಬೀದರ್

'ಕಾನೂನು ಪ್ರಕಾರ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ದಾಸ್ತಾನು ಸಕ್ಕರೆ ಮಾರಾಟ ಮಾಡಲಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನಾನು ಜೈಲಿಗೆ ಹೋಗುವ ಪ್ರಶ್ನೆಯೇ ಬರುವುದಿಲ್ಲ' ಎಂದು ಕಾರ್ಖಾನೆಯ ಅಧ್ಯಕ್ಷ ಡಿ.ಕೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು