ಬಸವಕಲ್ಯಾಣ ತಾಲ್ಲೂಕಿನ ಧನ್ನೂರಾ (ಕೆ) ಗ್ರಾಮದ ಜಾಮಾ ಮಸೀದಿ ಮೇಲೆ ಭಗವಾ ಧ್ವಜ ಹಾರಿಸಿದ ಆರೋಪದ ಮೇರೆಗೆ ಗ್ರಾಮದ ನಾಲ್ಕು ಜನ ಲಿಂಗಾಯತ ಸಮುದಾಯದ ಯುವಕರನ್ನು ಪೊಲೀಸರು ಭಾನುವಾರ...
Know Moreತಾಲ್ಲೂಕಿನ ಬೇಮಳಖೇಡ ಗ್ರಾಮದಲ್ಲಿ ಆಗಸ್ಟ್ 17 ರಂದು ನಡೆದ ಬಾಲಕಿ ಭಾಗಮ್ಮ ( ಪ್ರಿಯಾಂಕಾ ) ಆತ್ಮಹತ್ಯೆ ಪ್ರಕರಣದಲ್ಲಿ ಕಿರುಕುಳ ನೀಡಿದ ಆರೋಪಿ ಯುವಕನನ್ನು ಬಂಧಿಸಲಾಗಿದೆ ಎಂದು ಹುಮನಾಬಾದ ಡಿವೈಎಸ್ಪಿ ಜೆ.ಎಸ್ . ನ್ಯಾಮೇಗೌಡರ್...
Know Moreಬಸವಕಲ್ಯಾಣದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಭಗವಾಧ್ವಜ ಹಾರಿಸಿದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾ| ಧನ್ನೂರು ಗ್ರಾಮದಲ್ಲಿ ನಡೆದಿದೆ. ಧನ್ನೂರ ಕೆ ಗ್ರಾಮದ ಹೊರವಲಯದಲ್ಲಿರುವ ಜಾಮಿಯಾ ಮಸೀದಿಯ ಮೇಲೆ ರಾತ್ರಿ ಕಿಡಿಗೇಡಿಗಳು ಯಾರಿಗೂ ಗೊತ್ತಾಗದ ಹಾಗೆ...
Know Moreಬೆಳಗಾವಿ ಬೇಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ತೀವ್ರ ಖಂಡನಾರ್ಹ ಎಂದು ಸಮಾಜ ಸೇವಕ ಪೃಥ್ವಿರಾಜ್ ಎಸ್....
Know Moreಮೂರು ತಿಂಗಳ ಹಿಂದೆ ಟೊಮೊಟೋ ಬೆಳೆ ಅಂದರೆ ಬಂಗಾರದ ಬೆಳೆ ಎಂಬಂತಾಗಿತ್ತು. ಒಂದು ಎಕರೆಯಲ್ಲಿ ಟೊಮೊಟೋ ಬೆಳೆ ಇದ್ದರೆ ಸಾಕು ಅಬ್ಬಬ್ಬಾ ಲಕ್ಷಾಧಿಪತಿ ಎನ್ನುತ್ತಿದ್ದರು. ಆದರೆ ಈಗ ಟೊಮೊಟೋ ದರದಲ್ಲಿ ಧಿಡೀರ್ ಕುಸಿತದಿಂದ ಬೀದರ್...
Know More'ಆರ್ಯ ಈಡಿಗ ಸಮಾಜ ಸಂಘದ ರಾಜ್ಯ ಘಟಕದ ಅಧ್ಯಕ್ಷ ತಿಮ್ಮೇಗೌಡ ಅವರು ರಾಷ್ಟ್ರೀಯ ಈಡಿಗ ಮಹಾಮಂಡಳದ ಚಿತ್ತಾಪುರದ ಕರದಾಳು ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರು ಈಡಿಗ ಸಮಾಜಕ್ಕೆ ಸಂಬಂಧಿಸಿದವರಲ್ಲ ಎಂದು ಹೇಳಿಕೆ...
Know Moreಆರೋಗ್ಯವಂತ ಮಕ್ಕಳಿಂದ ದೇಶ ಸದೃಢವಾಗುತ್ತದೆ ಹಾಗಾಗಿಯೆ ಗರ್ಭಿಣಿ ಮಹಿಳೆಯರಿಗೆ ರಾಷ್ಟ್ರೀಯ ಪೋಷಣ್ ಅಭಿಯಾನದ ಮೂಲಕ ಪೌಷ್ಟಿಕಾಂಶ ಭರಿತ ಆಹಾರ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ ....
Know Moreಜಿಲ್ಲೆಯಲ್ಲಿ ಗಣೇಶ ಹಾಗೂ ಇದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಇಂದು ಬೀದರ್ ನಗರದಲ್ಲಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್...
Know Moreಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ(ಡಬ್ಲ್ಯು) ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ದಲಿತ ಮಹಿಳೆ ಅಂಬಿಕಾ ನೇಮಕಗೊಂಡಿದ್ದರಿಂದ, ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಿಲ್ಲ ಎಂಬ ಆರೋಪ...
Know Moreಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಲಾದ 4 ನೀರಾವರಿ ಯೋಜನೆಗಳಿಗೆ ಅನುದಾನ ಕಲ್ಪಿಸಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಜಲ ಸಂಪನ್ಮೂಲ...
Know Moreಗೌರಿ ಗಣೇಶ ಹಾಗೂ ಈದ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೇಟ್ಟಿ ನೇತೃತ್ವದಲ್ಲಿ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ...
Know Moreಆ ಜಿಲ್ಲೆಯಲ್ಲಿ ಸರಕಾರಿ ಶಾಲೆ ಗಳೆಂದರೆ ಮೂಗು ಮುರಿಯುವ ಜನರೇ ಜಾಸ್ತಿ. ಆದರೆ ಆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಇತರ ಶಾಲೆಗಳಿಗೆ...
Know Moreಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆ ಮತ್ತು ಚಿರತೆಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ...
Know Moreಹೆಚ್.ಐ.ವಿ.ಏಡ್ಸ್ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿಯೇ ಮುಖ್ಯವಾಗಿದೆ. 2011 ರಿಂದ ಇಲ್ಲಿಯ ವರೆಗಿನ ಜಿಲ್ಲಾ ಅಂಕಿ ಅಂಶಗಳನ್ನು ಗಮನಿಸಿದಾಗ ಹೆಚ್.ಐ.ವಿ. ಏಡ್ಸ್ ಸೋಂಕಿತರ ಸಂಖ್ಯೆಯು ಗಣನಿಯವಾಗಿ...
Know More'ಕಾನೂನು ಪ್ರಕಾರ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ (ಎನ್ಎಸ್ಎಸ್ಕೆ) ದಾಸ್ತಾನು ಸಕ್ಕರೆ ಮಾರಾಟ ಮಾಡಲಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನಾನು ಜೈಲಿಗೆ ಹೋಗುವ ಪ್ರಶ್ನೆಯೇ ಬರುವುದಿಲ್ಲ' ಎಂದು ಕಾರ್ಖಾನೆಯ ಅಧ್ಯಕ್ಷ ಡಿ.ಕೆ....
Know MoreGet latest news karnataka updates on your email.