News Karnataka Kannada
Friday, March 29 2024
Cricket
ಬೀದರ್

ಹಜ್ ನಿಷೇಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ : ಸಿಎಂ ಬೊಮ್ಮಾಯಿ

Photo Credit :

ಬೀದರ್ :  ಹಜ್ ನಿಷೇಧ ಅಭಿಯಾನ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು  ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಜ್ ನಿಷೇಧ ಅಭಿಯಾನ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ.

ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು. ಅವರವರ ಸಂಪ್ರದಾಯ ಅವರು‌ ಮಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಇರುವುದನ್ನು ನಾವು ಮಾಡುತ್ತೇವೆ. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು ಎಂದು ಹೇಳಿದ್ದಾರೆ.

ಇನ್ನು ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಮುಸ್ಲಿಂ ವಾಹನ ಚಾಲಕರ ಬಹಿಷ್ಕಾರ ಅಭಿಯಾನದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಇದಕ್ಕೆಲ್ಲ ಸರ್ಕಾರ ಒಪ್ಪಲ್ಲ. ಸರ್ವಧರ್ಮ ಸಮನ್ವಯತೆ ಸರ್ಕಾರದ ಧ್ಯೇಯ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು