News Kannada
Wednesday, March 29 2023

ಬೀದರ್

ಔರಾದ: ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಹಾಸ್ಟೆಲ್‌ ವಿದ್ಯಾರ್ಥಿಗಳ ಪ್ರತಿಭಟನೆ

Hostel students protest
Photo Credit : News Kannada

ಔರಾದ: ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ತಾಲೂಕಿನ ಸಂತಪುರ ಮುರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯ ಮುಂದೆ ಪ್ರತಿಭಟನೆ ನಡೆಸಿದರು.

ಕುಡಿಯುವ ನೀರು, ಶೌಚಾಲಯ, ಊಟದ ವ್ಯವಸ್ಧೆ, ಸ್ವಚ್ಛತೆ ಸೇರಿ ಮೂಲ  ಸೌಲಭ್ಯಗಳು ವಸತಿ ನಿಲಯದಲ್ಲಿ ಮರಿಚಿಕೆಯಾಗಿವೆ.  ಸಮರ್ಪಕವಾಗಿ ಊಟ ಕೂಡ ನೀಡುತ್ತಿಲ್ಲ, ಸ್ನಾನಕ್ಕೆ ಬಿಸಿನೀರು ಕೂಡ ಕೊಡುತ್ತಿಲ್ಲ ವಿದ್ಯಾರ್ಥಿಗಳು ಸೌದೆಯಿಂದ ನೀರು ಕಾಯಿಸಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ವಿದ್ಯಾರ್ಥಿಗಳು ಆರೋಪಿಸದರು. ಈ ಸಂಬಂಧ ಅಧಿಕಾರಿಗಳಿಗೆ ತಿಳಿಸಿದರೂ ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸಾಮಾಜಿಕ ಕಾರ್ಯಕರ್ತ ರತ್ನದೀಪ್ ಕಸ್ತೂರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ವಸತಿ ನಿಲಯದ ಮುಖ್ಯಸ್ಥರ ವಿರುದ್ದ ಘೋಷಣೆ ಕೂಗಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ವಸತಿ ನಿಲಯದ ಸಮಸ್ಯೆ ಬಗೆಹರಿಸಿಬೇಕು, ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ, ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

See also  ಮೈಸೂರು: ವಿದ್ಯಾರ್ಥಿಗಳು ಹೊಸ ರೂಪದ ಶಿಕ್ಷಣ ನೀತಿ ಅಳವಡಿಸಿಕೊಳ್ಳಿ- ವಿ. ಸುನಿಲ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು