News Kannada
Thursday, March 23 2023

ಬೀದರ್

ಬೀದರ್‌ನಲ್ಲಿ ಮಹಿಳೆಯರಿಗೆ ಉಚಿತ ಕುಕ್ಕರ್ ಹಂಚಿಕೆ; ಕಾಲ್ತುಳಿತ ಸಂಭವಿಸಿ ಇಬ್ಬರು ಗಂಭೀರ

Free cooker distribution to women in Bidar; Stampede occurs, two seriously injured
Photo Credit : News Kannada

ಬೀದರ್: ಮುಂಬರುವ 2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ‘ಗಿಫ್ಟ್ ಪಾಲಿಟಿಕ್ಸ್’ ಜೋರಾಗಿ ನಡೀತಿದೆ. ಜಿಲ್ಲೆಯ ಹುಮ್ನಾಬಾದ್ ಕಾಂಗ್ರೆಸ್​​​ ಶಾಸಕ ರಾಜಶೇಖರ್ ಪಾಟೀಲ್​​ ಅವರು ಮತದಾರರಿಗೆ ಗಿಫ್ಟ್ ಆಗಿ ಕುಕ್ಕರ್ ನೀಡುತ್ತಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಮತದಾರರಿಗೆ ‘ಮಾತೃ ನಮನ’ ಕಾರ್ಯಕ್ರಮದಲ್ಲಿ ಗಿಫ್ಟ್ ಕೊಡುತ್ತಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಪುರುಷರು ಸೇರಿಕೊಂಡಿದ್ದರು.

ಇದೇ ವೇಳೆ ಗಿಫ್ಟ್​ಗಾಗಿ ನೂಕುನುಗ್ಗಲು ಉಂಟಾಗಿ ಇಬ್ಬರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಮನಾಬಾದ್‌ನ ರಾಜೇಶ್ವರಿ ಮೈದಾನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ವೇಳೆ ಅವಘಡ ಸಂಭವಿಸಿದೆ.

ಈ ಕುರಿತು ಗಂಭೀರವಾಗಿ ಗಾಯಗೊಂಡ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಆ ಇಬ್ಬರಿಗೆ ಏನಾದರೂ ಆದರೆ ಅದಕ್ಕೆ ನಾನೇ ಜವಾಬ್ದಾರಿಯಾಗ್ತೇನೆ ಎಂದು ಹೇಳುತ್ತಿರೋ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ.

See also  ಬೀದರ್: ತಂಬಾಕು ಮುಕ್ತವಾಗಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು- ಡಾ|ರತಿಕಾಂತ ಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು