News Kannada
Sunday, June 04 2023
ಬೀದರ್

ಬಸವಕಲ್ಯಾಣ ಕ್ಷೇತ್ರ: ಬಿಜೆಪಿಯ ಶರಣು ಸಲಗಾರ್ ಗೆಲುವು

Basavakalyan: BJP's Sharanu Salgar wins
Photo Credit : News Kannada

ಬಸವಕಲ್ಯಾಣ: ಅಣ್ಣ ಬಸವಣ್ಣ ನಡೆದಾಡಿರುವ, ಇಡೀ ವಿಶ್ವಕ್ಕೆ ಸಮಾನತೆ ಸಾರಿದ ಬಸವಾದಿ ಶರಣರ ಕಾರ್ಯಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ 92920 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದಾರೆ.

ಎರಡೂವರೆ ವರ್ಷಗಳ ಹಿಂದೆ ಕೋವಿಡ್‌ನಿಂದ ಅಕಾಲಿಕವಾಗಿ ನಿಧನ ಹೊಂದಿದ ಶಾಸಕ ಬಿ.ನಾರಾಯಣರಾವ್‌ ಅವರ ಸ್ಥಾನ ತುಂಬಲು ನಡೆದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯ ಶರಣು ಸಲಗರ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಉಪಚುನಾವಣೆಯಲ್ಲೇ ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರೀ ಪ್ರಯತ್ನ ನಡೆಸಿ ವಿಫಲರಾಗಿದ್ದ ಮಾಜಿ ಸಿಎಂ ಧರಂಸಿಂಗ್‌ ಪುತ್ರ ವಿಜಯಸಿಂಗ್‌ ಕಾಂಗ್ರೆಸ್‌ನಿಂದ ಕಣದಲ್ಲಿದ್ದರು.

ಇನ್ನು 2018 ರಲ್ಲಿ ಬಿ.ನಾರಾಯಣ ರಾವ್ ಕಾಂಗ್ರೆಸ್‌ನಿಂದ ಮತಗಳನ್ನು 61,425 ಗಳಿಸಿ ಜಯಶಾಲಿಯಾಗಿದ್ದರು.

See also  ಬೀದರ್: ಕನಕದಾಸರು ಮನುಕುಲಕ್ಕೆ ಬೆಳಕಾಗಿದ್ದಾರೆ ಎಂದ ಅಮೃತರಾವ್ ಚಿಮಕೋಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು