News Kannada
Thursday, June 01 2023
ಬೀದರ್

ಬೀದರ್: ಕೌಟುಂಬಿಕ ಕಲಹ, ನಾದಿನಿಯ ಹತ್ಯೆಗೈದ ಭಾವ

Father dies in hospital after being injured in father-son fight
Photo Credit : News Kannada

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆ ಭಾವನೇ ನಾದಿನಿಯ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತ್ರೀಪುರಾಂತ ಪಟ್ಟಣದಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆ ಗೃಹ ರಕ್ಷಕ ದಳದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು ಸಂಗೀತ ಶ್ರೀಧರ್ ಕಾಂಗೆ (35) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.

ಪತ್ನಿಯ ಅಣ್ಣ ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ.

ಗಲಾಟೆಯಲ್ಲಿ ಹರಿತವಾದ ಆಯುಧದಿಂದ ಮಹಿಳೆಗೆ ಇರಿದು ಕೊಲೆ ಮಾಡಿದ್ದಾನೆ, ನಂತರ ಮಹಿಳೆಯ ಹತ್ಯೆಗೈದ ಆರೋಪಿ ಬಸವಕಲ್ಯಾಣ ನಗರಸಭೆಯಲ್ಲಿ ಪೌರ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯ ನೋಡಿ ಆರೋಪಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಂದಿಗೆ ಜಗಳವಾಡಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೋಲಿಸರು ಶೋಧ ಕೈಗೊಂಡಿದ್ದಾರೆ.

See also  ಪ್ರಭು ಚೌಹಾಣ್ ಮುಕ್ತ ಔರಾದ ಮಾಡೋದು ನನ್ನ ಸಂಕಲ್ಪ: ರವೀಂದ್ರ ಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು