ಬೀದರ್: ಭಾಲ್ಕಿ ಕ್ಷೇತ್ರದ ಜನರು ಸತತ ನಾಲ್ಕನೆಯ ಬಾರಿಗೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಾರೆ ಅವರು ತೋರಿರುವ ಪ್ರೀತಿ, ವಿಶ್ವಾಸ ಎಂದಿಗೂ ಮರೆಯುವುದಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಮುಂಬರುವ ದಿನಗಳಲ್ಲಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನನ್ನನ್ನು ಐತಿಹಾಸಿಕವಾಗಿ ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆಗಳು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ
ಬೀದರ್: ‘ಜನರ ಪ್ರೀತಿ, ವಿಶ್ವಾಸ ಮರೆಯುವುದಿಲ್ಲ’- ಈಶ್ವರ ಖಂಡ್ರೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.