News Karnataka Kannada
Wednesday, April 17 2024
Cricket
ಬೀದರ್

ಬೀದರ್: ಶಿಕ್ಷಕರ ಸಮಸ್ಯೆಗೆ ಸ್ಪಂದನೆ, ಶಾಸಕರ ಭರವಸೆ

MlAs assure to respond to teachers' issues
Photo Credit : News Kannada

ಬೀದರ್: ಪ್ರೌಢಶಾಲಾ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದು ಬೀದರ್ ದಕ್ಷಿಣ ನೂತನ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭರವಸೆ ನೀಡಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಏನೇ ಸಮಸ್ಯೆಗಳಿದ್ದರೂ ಶಿಕ್ಷಕರು ತಮ್ಮ ಗಮನಕ್ಕೆ ತರಬೇಕು. ಶಿಕ್ಷಕರ ಮನವಿ ಮೇರೆಗೆ ಎನ್‍ಪಿಎಸ್ ರದ್ದುಪಡಿಸಿ, ಒಪಿಎಸ್ ಮರು ಜಾರಿಗೊಳಿಸಲು ಹಾಗೂ ಏಳನೇ ವೇತನ ಆಯೋಗದ ಶಿಫಾರಸು ಶೀಘ್ರ ಜಾರಿಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಬೆಲ್ದಾರ್, ಪ್ರಮುಖರಾದ ವೀರಭದ್ರಪ್ಪ ಚಟ್ನಳ್ಳಿ, ಬಲವಂತರಾವ್ ರಾಠೋಡ್, ಸೂರ್ಯಕಾಂತ ಸಿಂಗೆ, ಅನಿಲಕುಮಾರ ಶೇರಿಕಾರ್, ಶಿವಕುಮಾರ ಸದಾಫುಲೆ, ಗೋವಿಂದ ಪೂಜಾರಿ, ಡಿ. ಝಾಕೀರ್ ಹುಸೇನ್, ವೈಜಿನಾಥ ಸಾಳೆ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು