ಹುಮನಾಬಾದ್: ಹುಮನಾಬಾದ್ ನೂತನ ಶಾಸಕ 15 ವರ್ಷಗಳಿಂದ ಕಾಂಗ್ರೆಸ್ ಶಾಸಕರ ದುರಾಡಳಿತ ನೀತಿಯಿಂದ ಕ್ಷೇತ್ರದ ಜನರು ಬೇಸತ್ತು ಹೋಗಿದ್ದರು. ಕ್ಷೇತ್ರದ ಜನ ಬದಲಾವಣೆ ಬಯಸಿದ್ದರು. ಚುನಾವಣೆಯಲ್ಲಿ ನನ್ನ ಪರವಾಗಿ ಮತ ಚಲಾಯಿಸುವ ಮೂಲಕ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕ ಮತದಾರರ ಋಣ ತೀರಿಸುವೆ ಎಂದು ಸಿದ್ದು ಪಾಟೀಲ ಹೇಳಿದರು.
ಹುಮನಾಬಾದ್: ‘ಅಭಿವೃದ್ಧಿ ಮೂಲಕ ಋಣ ತೀರಿಸುವೆ’- ಸಿದ್ದು ಪಾಟೀಲ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.