ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿ ಯೋಜನೆಗಳ ಮೂಲಕ. ಇದೀಗ ಕಾಂಗ್ರೆಸ್ ಸರ್ಕಾರದ ಐದನೇ ಖಾತರಿಯಾದ ಯುವ ನಿಧಿ ಯೋಜನೆಯ ನೋಂದಣಿ ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಶನಿವಾರ...
Know Moreಅದಾನಿ ಒಡೆತನದ ಎಸಿಸಿ ಸಿಮೆಂಟ್ ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇಂಜಿನಿಯರ್ ಓರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ...
Know Moreವಕೀಲರೊಬ್ಬರನ್ನು ಸಾಯಿ ಮಂದಿರ ಬಳಿಯಿರುವ ಗಂಗಾ ಅಪಾರ್ಟ್ಮೆಂಟ್ ಬಳಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ...
Know Moreಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದನ್ನೇ ನೆಪವಾಗಿಟ್ಟುಕೊಂಡು ʼಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆʼ ಎಂದು ಕಟ್ಟು ಕಥೆ ಕಟ್ಟಿ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಸಂಗತಿ ಪೊಲೀಸರ...
Know Moreಇಂದು(ಡಿ.5) ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆಯ ಮೇಲೆ ದಾಳಿ...
Know More"ನವೆಂಬರ್ 2023ರ ಮಾಸಿಕದಲ್ಲಿ ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ" ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಪೌಜಿಯಾ ತರನ್ನುಮ್...
Know Moreಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಅಕ್ರಮಕ್ಕೆ ನೆರವಾದ ಹಿನ್ನಲೆ ಇಬ್ಬರು ಪ್ರಾಂಶುಪಾಲರನ್ನ CID ತಂಡ...
Know Moreಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ...
Know Moreಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು...
Know Moreಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮಣಿಕಂಠ ರಾಠೋಡ್ ಅವರು ಚಿತ್ತಾಪೂರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿಯಾಗಿದ್ದಾರೆ. ಇವರು ಚಿತ್ತಾಪೂರದಿಂದ ಕಲಬುರಗಿಗೆ ಬರುತ್ತಿರುವಾಗ ಶಹಾಬಾದ ಬಳಿ ಅಪರಿಚಿತರು ದಾಳಿ...
Know Moreಕೆಇಎ ಪರೀಕ್ಷಾ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ಮಾಡುತ್ತಿರುವ ಬಂಧನಗಳೆಲ್ಲವೂ ಅಕ್ರಮ. ಅಮಾಯಕರನ್ನು ಒತ್ತಾಯಪೂರ್ವಕ ಒಪ್ಪಿಸಿ ಬಂಧಿಸಲಾಗುತ್ತಿದೆ ಎಂದು ಅಕ್ರಮದ ರೂವಾರಿ ಎನ್ನಲಾಗಿರುವ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲ ಅಸಮಾಧಾನ ಹೊರ...
Know Moreಅಫಜಲಪುರ ತಾ| ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಾಂಬಾರ್ ಪಾತ್ರೆಗೆ ವಿದ್ಯಾರ್ಥಿನಿ ಮಹಾಂತಮ್ಮ ಜಮಾದಾರ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಲಾಲಬಿ ನದಾಫ ಹಾಗೂ...
Know Moreಕಲಬುರಗಿ: ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ತನ್ನಷ್ಟಕ್ಕೆ ತಾನೇ ಎರಡನೇ ಅಂಬೇಡ್ಕರ್ ಅಂದುಕೊಂಡಿದ್ದಾರೆ ಎಂದು ಕುಟುಕಿದ್ದಾರೆ.ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಒಂದು ಮಾತನಾಡ್ತಾರೆ, ಬೆಂಗಳೂರಿನಲ್ಲಿ ಒಂದು ಮಾತನಾಡ್ತಾರೆ. ಪ್ರಿಯಾಂಕ್ ಖರ್ಗೆ ಅವರದ್ದು ಕುಟುಂಬ...
Know Moreಕಲಬುರಗಿ: ಕುದಿಯುವ ಸಾಂಬಾರ್ ಕಡಾಯಿಯಲ್ಲಿ ಬಿದ್ದು ಶಾಲಾ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದಲ್ಲಿ ನಡೆದಿದೆ. ಚಿಣಮಗೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸಾಂಬಾರ್ ಕಡಾಯಿಯಲ್ಲಿ...
Know Moreಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣ ಪೊಲೀಸರಿಂದ ಹಸ್ತಾಂತರವಾಗುತ್ತಿದ್ದಂತೆಯೇ ಸಿಐಡಿ ಕಾರ್ಯಚರಣೆ ಮುಂದುವರೆದಿದೆ. ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ...
Know MoreGet latest news karnataka updates on your email.