News Kannada
Friday, September 29 2023
ರಾಯಚೂರು

ರಾಯಚೂರು: ಕಮಿಷನ್ ದಂಧೆ ಆರೋಪ ಮಾಡುವವರು ದಾಖಲೆ ಒದಗಿಸಲಿ ಎಂದ ಬಿ.ಸಿ.ಪಾಟೀಲ್

Raichur: Those accusing of commission racket should provide documents, says B C Patil
Photo Credit :

ರಾಯಚೂರು: ಕಾಂಗ್ರೆಸ್ ನವರು ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧದ ಕಮಿಷನ್ ದಂಧೆ ಆರೋಪ ಮಾಡುವವರು ಮೊದಲು ದಾಖಲೆ ಒದಗಿಸಲಿ.ರಾಜ್ಯದ ಎಲ್ಲ ಶಾಸಕರು ಕಮೀಷನ್ ಪಡೆದಿದ್ದೇ ಆದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕೂಡ ಸೇರಿದ್ದಾರೆ ಎಂದರ್ಥ ಎಂದು ಹೇಳಿದರು.

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ಅಲ್ಲ. ಅದು ಕಂದಾಯ ಇಲಾಖೆ ಸ್ಥಳ. ಈಗಾಗಲೇ ಸ್ವಾತಂತ್ರ್ಯ ದಿನಾಚರಣೆ ಅಲ್ಲಿ ಮಾಡಲಾಗಿದೆ. ಹೈಕೋರ್ಟ್ ನೀಡಿದ ಸೂಚನೆ ಮೇಲೆ ಸರ್ಕಾರ ತಿರ್ಮಾನ ಮಾಡಲಿದೆ ಎಂದರು.

See also  ಚೀನಾ: ಪ್ರವಾಹದ ಭೀಕರತೆಗೆ 12 ಜನ ಬಲಿ, ಬಾಧಿತರಾದ ಸಾವಿರಾರುಜನ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು