News Kannada
Thursday, March 23 2023

ರಾಯಚೂರು

ದುಬೈನಲ್ಲಿ ರಸ್ತೆ ಅಪಘಾತ: ರಾಯಚೂರು ಮೂಲದ ನಾಲ್ವರು ಸಾವು

Four of family from K'taka dead, one critical in Dubai road accident
Photo Credit : Freepik

ರಾಯಚೂರು( ಫೆ.23): ಉಮ್ರಾ ಯಾತ್ರೆಗೆ ತೆರಳಿದ್ದ ರಾಯಚೂರು ಮೂಲದ ನಾಲ್ವರು ದುಬೈನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಮೃತರನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಸಿಬ್ಬಂದಿ ಶಫಿ ಸುಲ್ಲೇದ (53), ಅವರ ಪತ್ನಿ ಶಿರಾಜ್ ಬೇಗಂ (47), ಮಗಳು ಶಿಫಾ (20) ಮತ್ತು ತಾಯಿ ಬೀಬಿ ಜಾನ್ (64) ಎಂದು ಗುರುತಿಸಲಾಗಿದೆ.

ರಾಯಚೂರು ಎಸ್ಪಿ ಬಿ.ನಿಖಿಲ್ ಮಾತನಾಡಿ, ಮೃತ ಶಫಿ ಸುಲ್ಲೇದ ಅವರ ಪುತ್ರ ಸಮೀರ್ ಗಂಭೀರವಾಗಿ ಗಾಯಗೊಂಡಿದ್ದು, ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫೆಬ್ರವರಿ 14 ರಂದು ಕುಟುಂಬವು ರಾಯಚೂರಿನಿಂದ ಮೆಕ್ಕಾಗೆ ಹೋಗಿತ್ತು. ಮಂಗಳವಾರ (ಫೆಬ್ರವರಿ 21) ಸಂಜೆ ಅವರು ಬಸ್  ನಲ್ಲಿ ಪ್ರಯಾಣಿಸುತ್ತಿದ್ದಾಗ ದುಬೈನಲ್ಲಿ ಈ ಅಪಘಾತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಬಸ್ ಕಂಟೇನರ್ಗೆ ಡಿಕ್ಕಿ ಹೊಡೆದಿದೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗಾಗಿ ನಾವು ಕಾಯುತ್ತಿದ್ದೇವೆ ಮತ್ತು ಅಧಿಕಾರಿಗಳು ಸಂತ್ರಸ್ತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಅವರು ಹೇಳಿದರು.

See also  ಸದೃಢ ರಾಜ್ಯ ನಿರ್ಮಾಣಕ್ಕೆ ಪಂಚರತ್ನ ಯೋಜನೆ ಶಕ್ತಿ : ಬಿ.ಎಂ.ತಿಮ್ಮಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು