News Kannada
Wednesday, November 29 2023

ಕೆಇಎ ಪರೀಕ್ಷಾ ಅಕ್ರಮ, ಸಿಐಡಿ ತಂಡದಿಂದ ತನಿಖೆ ಆರಂಭ

16-Nov-2023 ಯಾದಗಿರಿ

ವಿವಿಧ ನಿಗಮ ಮಂಡಳಿಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಅಕ್ರಮ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡದಿಂದ ಯಾದಗಿರಿಯಲ್ಲಿ ಗುರುವಾರ ತನಿಖೆ...

Know More

ಕೊಡೇಕಲ್‌ ಬಸವಣ್ಣ ಭವಿಷ್ಯ: ಆಂತರಿಕ ಕಚ್ಚಾಟದಿಂದ ಮುಖ್ಯಮಂತ್ರಿ ಅಧಿಕಾರ ತ್ಯಾಗದ ಎಚ್ಚರಿಕೆ

12-Nov-2023 ಯಾದಗಿರಿ

ಯಾದಗಿರಿ ಜಿಲ್ಲೆಯ ಕಾಲಜ್ಞಾನಿ ಕೊಡೇಕಲ್‌ ಬಸವಣ್ಣ ಅವರು ಎಲ್ಲ ಪಕ್ಷಗಳಲ್ಲೂ ಆಂತರಿಕ ಕಚ್ಚಾಟ ಶುರುವಾಗಲಿದೆ. ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ ಎಂದು ಭವಿಷ್ಯ...

Know More

ಡ್ರೈವರ್​ ಕೈಗೆ ಕಿತ್ತು ಬಂದ ಸ್ಟೇರಿಂಗ್​, ಕಂದಕಕ್ಕೆ ಉರುಳಿದ ಬಸ್​: ತಪ್ಪಿದ ದುರಂತ

10-Nov-2023 ಯಾದಗಿರಿ

ಚಲಿಸುತ್ತಿದ್ದ ಸಾರಿಗೆ ಬಸ್​ನ ಸ್ಟೇರಿಂಗ್ ಕಿತ್ತು ಸರ್ಕಾರಿ ಬಸ್ಸ್‌ ಕಂದಕಕ್ಕೆ ಉರುಳಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಹೊರವಲಯದಲ್ಲಿ...

Know More

ಹಣ ಕೊಟ್ಟರೂ ಕರೆಂಟ್‌ ಸಿಗ್ತಿಲ್ಲ ಎಂದ ಸಚಿವ ಕೃಷ್ಣ ಭೈರೇಗೌಡ

26-Oct-2023 ಯಾದಗಿರಿ

ರಾಜ್ಯದಲ್ಲಿ ತೀವ್ರ ಬರದ ಸ್ಥಿತಿಯಿದೆ. ಕುಡಿಯುವ ನೀರಿಗೂ ತೀವ್ರ ಕೊರತೆ ಕಾಡುತ್ತಿದೆ. ಈ ನಡುವೆ ವಿದ್ಯುತ್‌ ಕೊರತೆ ರೈತರನ್ನು ಕಂಗಾಲಾಗಿಸಿದೆ. ಈ ನಡುವೆ ವಿದ್ಯುತ್‌ ಖರೀದಿ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ...

Know More

ಯಾದಗಿರಿಯಲ್ಲೊಂದು ಘನಘೋರ ಕೃತ್ಯ: ನಿಶ್ಚಿತಾರ್ಥವಾಗಿದ್ದ ಯುವತಿಗೆ ಆಗಿದ್ದೇನು?

11-Sep-2023 ಯಾದಗಿರಿ

ಯಾದಗಿರಿ ಜಿಲ್ಲೆಯಲ್ಲಿ ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಂದಿರುವ ಘಟನೆ...

Know More

ಹಸುಗೂಸಿಗೆ ವಿಷವುಣಿಸಿದಳೇ ತಾಯಿ: ಏನಿದು ಘಟನೆ

01-Sep-2023 ಯಾದಗಿರಿ

ಮಲತಾಯಿಯೊಬ್ಬಳು ಐದು ವರ್ಷದ ಹೆಣ್ಣುಮಗುವೊಂದಕ್ಕೆ ಕೀಟನಾಶಕ ಬೆರೆಸಿದ ಹಾಲು ಕುಡಿಸಿ ಕೊಂದ ಘಟನೆ ಯಾದಗಿರಿ ಜಿಲ್ಲೆಯ ಬಬಲಾ ಗ್ರಾಮದಲ್ಲಿ...

Know More

ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ‘ಅಶೋಕ ಚಕ್ರ’

27-Aug-2023 ಯಾದಗಿರಿ

ಯಾದಗಿರಿ: ಜಿಲ್ಲೆಯ ವಡಗೇರಾದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಷ್ಟ್ರ ಲಾಂಛನ ಅನಾಥವಾಗಿ ಬೀದಿಯಲ್ಲಿ ನಿಲ್ಲಿಸಲಾಗಿದೆ. ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ರಾಷ್ಟ್ರ ಲಾಂಛನವನ್ನು...

Know More

ಚಂದ್ರಯಾನ-3 ಸಕ್ಸಸ್: ಮಕ್ಕಳಿಗೆ ವಿಕ್ರಮ್‌, ಪ್ರಗ್ಯಾನ್ ಎಂದು ಹೆಸರಿಟ್ಟ ಕುಟುಂಬ

26-Aug-2023 ಯಾದಗಿರಿ

ಚಂದ್ರಯಾನ-3 ಯಶಸ್ಸಿನ ನೆನಪಿಗಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಮ್ ಹಾಗೂ ಪ್ರಗ್ಯಾನ್ ಎಂದು...

Know More

ಅಂಗನವಾಡಿ ಮೇಲ್ಛಾವಣಿ ಕುಸಿದು 10 ತಿಂಗಳ ಮಗುವಿಗೆ ಗಾಯ

11-Aug-2023 ಯಾದಗಿರಿ

ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದು 10 ತಿಂಗಳ ಮಗು ಗಾಯಗೊಂಡಿರುವ ಘಟನೆ ಯಾದಗಿರಿಯಲ್ಲಿ...

Know More

ನೀರು ಕಲುಷಿತ ಪ್ರಕರಣ: ಪಂಚಾಯತ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

22-Feb-2023 ಯಾದಗಿರಿ

ನೀರು ಕಲುಷಿತಗೊಂಡು ಮೂವರು ಮೃತಪಟ್ಟು 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ...

Know More

ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವು, 30 ಮಂದಿ ಅಸ್ವಸ್ಥ

16-Feb-2023 ಯಾದಗಿರಿ

ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ...

Know More

ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಒತ್ತು: ಸಿಎಂ ಬೊಮ್ಮಾಯಿ

19-Jan-2023 ಯಾದಗಿರಿ

ಮುಂದಿನ 10 ವರ್ಷಗಳನ್ನು ನೀರಾವರಿ ದಶಕವೆಂದು ಘೋಷಿಸಲಾಗುವುದು; ಈ ಮೂಲಕ 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು...

Know More

ಯಾದಗಿರಿ: ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ- ಪ್ರಧಾನಿ ಮೋದಿ

19-Jan-2023 ಯಾದಗಿರಿ

ರಾಜ್ಯದಲ್ಲಾಗುತ್ತಿರುವ ಪ್ರಗತಿಯ ಸಾಧನೆಗೆ ಕಾರಣೀಕರ್ತರಾದ ಬಸವರಾಜ ಬೊಮ್ಮಾಯಿ ಮತ್ತು ಅವರ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸಗಿರಿ ನೀಡಿದ್ದಾರೆ. ನೀರಾವರಿ ಯೋಜನೆಗಳ ಜಾರಿಗೆ ಡಬಲ್ ಇಂಜಿನ್ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ಮೋದಿ...

Know More

ಯಾದಗಿರಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

19-Jan-2023 ಯಾದಗಿರಿ

ಉತ್ತರ ಕರ್ನಾಟಕದ ಹಿಂದುಳಿದಿರುವಿಕೆಗೆ ಹಿಂದಿನ ಸರ್ಕಾರಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

Know More

ಯಾದಗಿರಿ: ಬೈಕ್ ಅಪಘಾತ, ಮೂವರ ದುರ್ಮರಣ

27-Dec-2022 ಯಾದಗಿರಿ

ಜಿಲ್ಲೆಯ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ  ಭಾನುವಾರ ರಾತ್ರಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟ ದಾರುಣ ಘಟನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು