ಬಂಟ್ವಾಳ: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು, ರಾಜ್ಯವ್ಯಾಪಿ ನಿರಂತರವಾಗಿ ಹಾಗೂ ಗುಣಮಟ್ಟದ ವಿದ್ಯುತ್ ನೀಡಬೇಕು, ಸರಬರಾಜಿನಲ್ಲಿ ಎಲ್ಲಿಯೂ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಸಬ್ ಸ್ಟೇಷನ್ ಗಳನ್ನು ಹೆಚ್ಚು ಹೆಚ್ಚು ನಿರ್ಮಾಣ ಮಾಡುತ್ತಿದ್ದೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ಬಂಟ್ವಾಳದ ವಿದ್ಯಾಗಿರಿಯ...
Know Moreತಾಲೂಕಿನಾದ್ಯಂತ ಮಂಗಳವಾರ ಮಳೆಯ ಆರ್ಭಟ ಕಡಿಮೆಯಾಗಿದ್ದು, ಆಗಾಗ್ಗೆ ತುಂತುರು ಮಳೆಯಾಗುತ್ತಿತ್ತು. ಸೋಮವಾರ ಸಂಜೆಯ ಬಳಿಕದ ಭಾರಿ ಗಾಳಿ ಮಳೆಗೆ ಹಲವಡೆ ಮಳೆಹಾನಿ ಸಂಭವಿಸಿದೆ. ಲೊರೆಟೊ ಸಮೀಪ ಅಮ್ಮಾಡಿ ಗ್ರಾಮದ ಪೆದಮಲೆ ಎಂಬಲ್ಲಿ ರಿಚರ್ಡ್ ಪಿಂಟೊ ಅವರ...
Know Moreಮಂಗಳೂರು ನಗರದ ಹೊರವಲಯದ ಗಂಜಿಮಠದದಲ್ಲಿರುವ ದರ್ಗಾವೊಂದನ್ನು ನವೀಕರಣಕ್ಕಾಗಿ ಕೆಡವಿದಾಗ ದರ್ಗಾದೊಳಗೆ ಹಿಂದೂ ದೇವಾಲಯದ ಶೈಲಿಯ ಕೆತ್ತನೆಗಳು ಪತ್ತೆಯಾದ ವಿಚಾರ ಮತ್ತೆ ಚರ್ಚೆಗೆ...
Know Moreವಿಶೇಷ ಚೇತನರಿಗೆತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಸಲಕರಣೆಗಳನ್ನು ನೀಡಲಾಗುತ್ತದೆ. ಇದರಂತೆ ಪ್ರಸ್ತುತ ವರ್ಷ 3100 ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಗಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ...
Know Moreಶಾಲಾ-ವಿದ್ಯಾರ್ಥಿಗಳಿಗೆ ಶಾಸಕರೇ ಮುಂದೆ ನಿಂತು ರೈಫಲ್ ತರಬೇತಿ ನೀಡಿರುವುದು ರಾಜ್ಯ ಸರ್ಕಾರದ ತಾಲಿಬಾನ್ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ. ಖಾದರ್ ಆಕ್ರೋಶ...
Know Moreಉಜಿರೆ ರಾಮನಗರದ ಆದರ್ಶ ಸೇವಾ ಸಮಿತಿ,ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಸೇವಾ ಟ್ರಸ್ಟ್ (ರಿ),ಮತ್ತು ಮಿಯಾರ್ ಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ಸಂಚಾರಿ ನೇತ್ರ...
Know Moreಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ದೇವಸ್ಥಾನದ ಆವರಣದಲ್ಲಿ ಯಕ್ಷಭಾರತಿ( ರಿ.) ಕನ್ಯಾಡಿ ಇದರ ಶಿಕ್ಷಣ ಸೇವಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಎರಡು ದಿನದ ಸಂಸ್ಕಾರ ಶಿಕ್ಷಣ ಶಿಬಿರವನ್ನು ಸೌತಡ್ಕ ಶ್ರೀ ಮಹಾಗಣಪತಿ...
Know Moreಮೇ.4ರಂದು ಅದೇ ಸ್ಥಳದಲ್ಲಿ ಪ್ರತಿಭಟನೆ ಮಾಡಿ ಮಂಗಳೂರು ಮಹಾನಗರ ಪಾಲಿಕೆಗೆ,ಮಾಧ್ಯಮ ಸ್ನೇಹಿತರ ಮುಖಾಂತರ ಮುಂದಿನ 10 ದಿನಗಳಲ್ಲಿ ಈ ಹೂವಿನ ಕುಂಡವನ್ನು ತೆರವುಗೊಳಸದೇ ಇದ್ದಲ್ಲಿ ಸಾರ್ವಜನಿಕರೇ ಸೇರಿ ಮಹಾನಗರ ಪಾಲಿಕೆ ಮಾಡುವಂತಹ ಕೆಲಸ ಮಾಡಿ...
Know Moreರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯನ್ನು 54 ದಿನ ಸ್ಥಗಿತಗೊಳಿಸಲಾಗಿತ್ತು. ಕಾರಣ ಹಾವಿನ ಮೊಟ್ಟೆ ಒಡೆಯುವ ತನಕ...
Know Moreಹೊಳೆಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಚಿಮೇನಿಯಲ್ಲಿ...
Know Moreಬೆಂಗಳೂರಿನಿಂದ ಕಾಸರಗೋಡಿಗೆ ಭಾರೀ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಆದೂರು ಪೊಲೀಸರು...
Know Moreಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಳಲಿ ದರ್ಗಾದಲ್ಲಿ ಹಿಂದು ದೇವಾಲಯದ ಶೈಲಿಯ ಕೆತ್ತನೆಗಳು ಪತ್ತೆಯಾಗಿದ್ದ ವಿಚಾರದ ಹಿನ್ನೆಲೆಯಲ್ಲಿ ಇದೀಗ ವಿ.ಎಚ್ .ಪಿ ಹಾಗು ಬಜರಂಗದಳ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ ನಡೆಸಲು ಚಿಂತನೆ ನಡೆಸಿವೆ...
Know Moreಪೂರ್ವ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಮುಂದಿನ 4ದಿನಗಳ ಕಾಲ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ...
Know Moreಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಹುಕಾಲದ ಬೇಡಿಕೆಗೆ ಹಾಗೂ ಹೊಸ ರೈಲುಗಳ ಆರಂಭ ಕ್ಕೆ ತೊಡಕಾಗಿದ್ದ 4ಮತ್ತು 5ನೇ ಫ್ಲಾಟ್ ಫಾರಂ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಮುಂದಡಿ ಇಟ್ಟಿದೆ. ಸೆಂಟ್ರಲ್ ನಲ್ಲಿ ಹೆಚ್ಚುವರಿಯಾಗಿ...
Know Moreಇಂದಿನಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ಆರಂಭವಾಗಿವೆ ಜತೆಗೆ ಶಾಲೆಗೆ ಆಗಮಿಸುವ ಮೊದಲೇ ದಿನ ಮಕ್ಕಳಿಗೆ ಸಿಹಿ ವಿತರಿಸಿ ಬರಮಾಡಿಕೊಳ್ಳಲಾಗಿತ್ತು ಮತ್ತು ಸಾಂಸ್ಕೃತಿಕಾರ್ಯಕ್ರಮ ನಡೆಸಿ ಖುಷಿಯಿಂದ ಶಾಲೆಗೆ ಬರುವಂತಹ ವಾತಾವರಣ ನಿರ್ಮಿಸಬೇಕೆಂದು ಶಿಕ್ಷಣ ಇಲಾಖೆಯು ಶಿಕ್ಷಕರಿಗೆ ನಿರ್ದೇಶನ...
Know MoreGet latest news karnataka updates on your email.