News Kannada
Tuesday, March 21 2023

ಕರಾವಳಿ

ಮಂಗಳೂರು: ಕಾವೂರು ಕೆರೆಯ ಪುನಶ್ಚೇತನ ಹಾಗೂ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

21-Mar-2023 ಮಂಗಳೂರು

ಸ್ಮಾರ್ಟ್ ಸಿಟಿ ವತಿಯಿಂದ 8.50 ಕೋಟಿ ರೂ.ಗಳ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಕೆರೆಯ ಪುನಶ್ಚೇತನ ಹಾಗೂ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಮಾರ್ಚ್ 21ರ ಮಂಗಳವಾರ ಸಂಜೆ...

Know More

ಕಾರ್ಕಳ: ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ, ಅಗ್ನಿಶಾಮಕದಳದ ನಿರ್ಲಕ್ಷ್ಯವೆಂದು ಆರೋಪ..!

21-Mar-2023 ಉಡುಪಿ

ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ...

Know More

ಮಂಗಳೂರು: ಜನಸಾಮಾನ್ಯರನ್ನು ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್, ಸಾರ್ವಜನಿಕರಿಂದ ತರಾಟೆ

21-Mar-2023 ಮಂಗಳೂರು

ಸಾರ್ವಜನಿಕರ ಭೇಟಿಯ ನಿಗದಿತ ಸಮಯದಲ್ಲಿ ಜನಸಾಮಾನ್ಯರನ್ನು ತಾಸುಗಟ್ಟಲೆ ಕಾಯಿಸಿದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚೆನ್ನಬಸಪ್ಪ ಅವರನ್ನು ಕಮ್ಯುನಿಸ್ಟ್ ಮುಖಂಡ ಸುನಿಲ್ ಕುಮಾರ್ ಬಜಾಲ್ ನೇತೃತ್ವದಲ್ಲಿ ನಾಗರಿಕರು ತರಾಟೆಗೆ ತೆಗೆದುಕೊಂಡ ಘಟನೆ...

Know More

ಉಡುಪಿ: ಸೋಲಿನ ಖಾತರಿಯಿಂದ ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕಾರ್ಡ್ ವಿತರಣೆ- ಕುಯಿಲಾಡಿ

21-Mar-2023 ಉಡುಪಿ

ಜನತೆಯ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಸೋಲಿನ ಖಾತರಿಯಿಂದ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್...

Know More

ಕಾರ್ಕಳ: ಸರ್ಕಾರದ ಸವಲತ್ತು ಸದುಪಯೋಗ, ಸಚಿವ ಸುನೀಲ್‌ ಆಶಯ

21-Mar-2023 ಉಡುಪಿ

ಹಕ್ಕು ಪತ್ರ ಪಡೆದು  ಸರ್ಕಾರದ ವಿವಿಧ ಸವಲತ್ತುಗಳನ್ನು ಪಡೆಯ ಬಹುದು ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಮಂಗಳವಾರ ಕಾರ್ಕಳ ಮಂಜುನಾಥ್ ಪೈ ಸಭಾಂಗಣದಲ್ಲಿ ನಡೆದ...

Know More

ಮಂಗಳೂರು: ಮನಪಾ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

21-Mar-2023 ಮಂಗಳೂರು

ಮಹಾನಗರ ಪಾಲಿಕೆಯ ಆಡಳಿತ ವೈಫಲ್ಯವನ್ನು ಖಂಡಿಸಿ ಮಂಗಳೂರು ನಗರ ಬ್ಲಾಕ್, ಮಂಗಳೂರು ಉತ್ತರ ಬ್ಲಾಕ್ ಮತ್ತು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ...

Know More

ಉಳ್ಳಾಲ: ಸುಗಮ ಸಂಚಾರಕ್ಕಾಗಿ ಹೆದ್ದಾರಿ ಬದಿಯ ಗೂಡಂಗಡಿಗಳ ತೆರವು

21-Mar-2023 ಮಂಗಳೂರು

ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಮತ್ತು ತೊಕ್ಕೊಟ್ಟಿನ ಬೀದಿ ಬದಿಯಲ್ಲಿ ಅನಧಿಕೃತವಾಗಿ ವಹಿವಾಟು ನಡೆಸುತ್ತಿದ್ದ ಗೂಡಂಗಡಿಗಳನ್ನ ಹೆದ್ದಾರಿ ಪ್ರಾಧಿಕಾರದ ಅನತಿ ಮೇರೆಗೆ ಟ್ರಾಫಿಕ್ ಪೊಲೀಸರು...

Know More

ಬಂಟರ, ನಾಡವರ ಅಭಿವೃದ್ಧಿ ನಿಗಮ -ಮಾಲಾಡಿ ಅಜಿತ್ ಕುಮಾರ್ ರೈ ಒತ್ತಾಯ

21-Mar-2023 ಉಡುಪಿ

ಬಂಟರು ಯಾನೆ ನಾಡವರನ್ನು ಪ್ರವರ್ಗ 3(ಬಿ)ಯಿಂದ ಕೈಬಿಟ್ಟು 2(ಎ)ಗೆ ಸೇರಿಸಬೇಕು, ಬಂಟರ ನಾಡವರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಂಟರ ಯಾನೆ ನಾಡವರ ಸಮಾಜ ಅಧ್ಯಯನ ಕೇಂದ್ರ ...

Know More

ದಕ್ಷಿಣ ಕನ್ನಡ ಜಿಲ್ಲೆ: 3 ಕ್ಷೇತ್ರಗಳ ಆಮ್‌ ಆದ್ಮಿ ಅಭ್ಯರ್ಥಿಗಳ ಘೋಷಣೆ

21-Mar-2023 ಕರಾವಳಿ

ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿಪಕ್ಷದಿಂದ ಪಕ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂತೋಷ್ ಕಾಮತ್, ಮೂಡುಬಿದಿರೆ ಕ್ಷೇತ್ರಕ್ಕೆ ವಿಜಯನಾಥ್ ವಿಠಲ ಶೆಟ್ಟಿ, ಸುಳ್ಯಕ್ಕೆ ಸುಮನಾ...

Know More

ನವಮಂಗಳೂರು ಬಂದರಿಗೆ ಆಗಮಿಸಿದ  “ಸಿಲ್ವರ್ ಸ್ಪಿರಿಟ್” ಪ್ರವಾಸಿ ಹಡಗು

21-Mar-2023 ಮಂಗಳೂರು

"ಸಿಲ್ವರ್ ಸ್ಪಿರಿಟ್" ಪ್ರಸ್ತುತ ಋತುವಿನ ಆರನೇ ಕ್ರೂಸ್ ಹಡಗು ಎನ್ಎಂಪಿಎಗೆ ಕರೆಸಿಕೊಂಡು ಇಂದು ಬೆಳಿಗ್ಗೆ 8ಗಂಟೆಗೆ ಬಂದರಿನಲ್ಲಿ ಬಂದಿಳಿದಿದೆ. ಹಡಗಿನಲ್ಲಿ 497 ಪ್ರಯಾಣಿಕರು ಮತ್ತು 411 ಸಿಬ್ಬಂದಿ ಇದ್ದರು. ಹಡಗಿನ ಒಟ್ಟಾರೆ ಉದ್ದವು 210.70...

Know More

ಉಪ್ಪೂರು: 55 ಕುಟುಂಬಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ವಿತರಣೆ

21-Mar-2023 ಉಡುಪಿ

ತಾಲೂಕಿನ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 55 ಕುಟುಂಬಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಕೆ. ರಘುಪತಿ ಭಟ್ ಅವರು ಉಪ್ಪೂರು ಗ್ರಾಮದ ಗೆಳೆಯರ ಬಳಗದ ವಠಾರದಲ್ಲಿ...

Know More

ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ‘ಇಲಿಬೋನು’ ಕಿರುಚಿತ್ರಕ್ಕೆ ತೃತೀಯ ಬಹುಮಾನ

21-Mar-2023 ಕ್ಯಾಂಪಸ್

ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ‘ಇಲಿಬೋನು’ ಕಿರುಚಿತ್ರವು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ ‘ಸಿನಿರಮಾ...

Know More

ಉಡುಪಿ: ಕಳ್ಳತನ ಪ್ರಕರಣಗಳಲ್ಲಿ ವಶಪಡಿಸಿಕೊಂಡ 74.52 ಲಕ್ಷ ರೂ. ಮೌಲ್ಯದ ಸೊತ್ತುಗಳ ಹಸ್ತಾಂತರ

21-Mar-2023 ಉಡುಪಿ

ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಚಿನ್ನಾಭರಣಗಳನ್ನು ಹಾಗೂ ಸೊತ್ತುಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮವು ಉಡುಪಿಯ ಪೊಲೀಸ್ ಕವಾಯತ್ತು ಮೈದಾನದಲ್ಲಿ ಇಂದು...

Know More

ಮಂಗಳೂರು: ಅಲೋಶಿಯಸ್ ಕಾಲೇಜಿನಲ್ಲಿ ಮಾಂಡೋ ಉತ್ಸವ

21-Mar-2023 ಕ್ಯಾಂಪಸ್

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಯಾವಾಗಲೂ ಪ್ರಾಮುಖ್ಯತೆ ನೀಡುತ್ತದೆ. ಇದು UGC STRIDE ಯೋಜನೆಯ ಸಹಯೋಗದೊಂದಿಗೆ ಸಾಂಸ್ಕೃತಿಕ ವೈವಿಧ್ಯತೆಯ ಕುರಿತು ಹಲವಾರು ಕಾರ್ಯಕ್ರಮಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು...

Know More

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

21-Mar-2023 ಕಾಸರಗೋಡು

ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು