ಮಂಗಳೂರು ; ಇಲ್ಲಿನ ವಿಕಾಸ್ ಗ್ರೂಪ್ ಆಫ್ಇನ್ಸ್ಟಿಟ್ಯೂಷನ್ಸ್ ನಲ್ಲಿ ಬುಧವಾರದಂದು ಕಾಲೇಜು ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿಕಾಸ್ ಕಾಲೇಜ್ ಆಫ್ ಫಿಸಿಯೋಥೆರಪಿ ಫಿಜಿಯೋಥೆರಪಿಯ ಪ್ರಾಂಶುಪಾಲರಾದ ಡಾಕ್ಟರ್ಅಜಯ್ಠಾಕೂರ್ ಪರಿಸರ ಸಂರಕ್ಷಣೆ ಪ್ರತೀ ಪ್ರಜೆಯ ಜವಾಬ್ದಾರಿ ಆಗಿದ್ದು ಎಲ್ಲರೂ ಕೈ ಜೋಡಿಸಬೇಕೆಂದು ಕರೆ ನೀಡಿದರು. ಸಂಸ್ಥೆಯ ಸಂಯೋಜಕರಾದ ಶ್ರೀ ಪಾರ್ಥಸಾರಥಿಜೆ ಪಾಲೆಮಾರ್ ಸೇರಿದಂತೆ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿಕಾಸ್ ಕಾಲೇಜಿನಲ್ಲಿ ವನಮಹೋತ್ಸವ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.