News Karnataka Kannada
Thursday, March 28 2024
Cricket
ಕರಾವಳಿ

  ವಿಕಾಸ್ ಶಿಕ್ಷಣ ಸಂಸ್ಥೆಯಿಂದ ಟ್ರೀ ಪ್ಲಾಂಟೇಶನ್- 2018

Photo Credit :

   ವಿಕಾಸ್ ಶಿಕ್ಷಣ ಸಂಸ್ಥೆಯಿಂದ ಟ್ರೀ ಪ್ಲಾಂಟೇಶನ್- 2018

ಮಂಗಳೂರು: ವಿದ್ಯಾರ್ಥಿಗಳಲ್ಲಿ ಪ್ರಕೃತಿ ಹಾಗೂ ಕಾಡುಗಳ ಬಗ್ಗೆ ಅರಿವು ಮೂಡಿಸಲು ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆ  ಟ್ರೀ ಪ್ಲಾ0ಟೇಷನ್-2018  ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಈಚೆಗೆ ನೋಬಲ್ ಸ್ಕೂಲ್ ಕುಂಜತ್ತಬೈಲ್ ಮಂಗಳೂರು ಇಲ್ಲಿ ಈ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವರು ಹಾಗೂ ವಿಕಾಸ್ ಕಾಲೇಜಿನ ಸ್ಥಾಪಕ ಅಧ್ಯಕ್ಷರಾದ ಕೃಷ್ಣ ಜೆ ಪಾಲೆಮಾರ್ ಉದ್ಘಾಟಿಸಿದರು.

 ಈ ಕಾರ್ಯಕ್ರಮದಲ್ಲಿ ನೋಬಲ್ ಸ್ಕೂಲ್‍ನ  ಮುಖ್ಯೋಪಾಧ್ಯಾಯರಾದ ಶ್ರೀಯುತ ಗೋಪಾಲಕೃಷ್ಣ ಭಟ್, ಗಣಿತ ಶಿಕ್ಷಕಿ  ಶ್ರೀಶ, ವಿಕಾಸ್ ಕಾಲೇಜಿನ  ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ್ ಕನ್ಸೆಸೊ, ಸಂಸ್ಕೃತ ವಿಭಾಗದ ಮುಖ್ಯಸ್ಥರಾದ  ಲಕ್ಷ್ಮೀಶ ಭಟ್ ಹಾಗೂ ವಿದ್ಯಾರ್ಥಿಗಳು  ಭಾಗವಹಿಸಿ ಗಿಡಗಳನ್ನು ನೆಟ್ಟರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು