News Kannada
Friday, March 31 2023

ಕರಾವಳಿ

ಗ್ಯಾಸ್ ಟ್ಯಾಂಕರ್ ನಿಂದ ಅನಿಲ್ ಸೋರಿಕೆ: ಉಪ್ಪಿನಂಗಡಿಯಲ್ಲಿ ತಪ್ಪಿದ ಅನಾಹುತ

Photo Credit :

ಗ್ಯಾಸ್ ಟ್ಯಾಂಕರ್ ನಿಂದ ಅನಿಲ್ ಸೋರಿಕೆ: ಉಪ್ಪಿನಂಗಡಿಯಲ್ಲಿ ತಪ್ಪಿದ ಅನಾಹುತ

ಮಂಗಳೂರು: ಅನಿಲ ಟ್ಯಾಂಕರ್ ನ ಮೇಲ್ಭಾಗದ ವಾಲ್ಟ್ ಏಕಾಏಕಿ ತೆರೆದುಕೊಂಡ ಪರಿಣಾಮ ಅನಿಲ ಸೋರಿಕೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೇಲ್ ನಲ್ಲಿ ಸೋಮವಾರ ನಡೆದಿದೆ.

ಅನಿಲ ಟ್ಯಾಂಕರ್ ಹಾಸನದ ಕಡೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ಲಾರಿ ನಿಂತಿದ್ದ ಪ್ರದೇಶದ ಅಕ್ಕಪಕ್ಕದ ಮನೆಯವರನ್ನು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಲಾಯಿತು.

ಪೊಲೀಸರು ಮತ್ತು ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದ ಸಿಬ್ಬಂದಿ ಒಂದೂವರೆ ಗಂಟೆ ಶ್ರಮಪಟ್ಟು ಸೋರಿಕೆ ತಡೆಗಟ್ಟಿದ್ದಾರೆ.

See also  ಮನೆಗೆ ನುಗ್ಗಿದ ಕಳ್ಳರು: ನಾಲ್ಕು ಮನೆಗಳಿಂದ ನಗ-ನಗದು ಕಳವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು