News Kannada
Wednesday, March 22 2023

ಕರಾವಳಿ

ವಿಜ್ಞಾನ ತಂತ್ರಜ್ಞಾನ ಸ್ಪರ್ಧೆ: ಕ್ಯಾಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Photo Credit :

ವಿಜ್ಞಾನ ತಂತ್ರಜ್ಞಾನ ಸ್ಪರ್ಧೆ: ಕ್ಯಾಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಮಂಗಳೂರು: ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ‘ಪ್ರಿ ಯೂನಿಕ್ 2019′ ಎಂಬ ವಿಜ್ಞಾನ ತಂತ್ರಜ್ಞಾನ ಸ್ಪರ್ಧೆ ನಡೆಯಿತು.

ಅದರಲ್ಲಿ ದ್ವಿತೀಯ ಸ್ಥಾನವನ್ನು ಸೃಜನ್ ಪ್ರಸಾದ್ ಮತ್ತು ಜೋಯೆಲ್ ಮೋರಸ್ ಇಬ್ಬರೂ ಮಂಗಳೂರಿನ ಕ್ಯಾಂಬ್ರಿಡ್ಜ್ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಗಳು ಪಡೆದುಕೊಂಡರು.

ಸೃಜನ್ ಪ್ರಸಾದ್ ಮಂಗಳೂರಿನ ನ್ಯಾಯವಾದಿ ರಾಮಪ್ರಸಾದ್ ರವರ ಪುತ್ರ. ಜೋಯೆಲ್ ಕುಪ್ಪೆಪದವು ಜೋಸೆಫ್ ಮೋರಸ್ ಅವರ ಪುತ್ರ.

 

See also  ಭಾರೀ ಮೌಲ್ಯದ ಪಾನ್ ಮಸಾಲ ವಶ: ಓರ್ವನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು