News Kannada
Saturday, April 01 2023

ಕರಾವಳಿ

ಅಳದಂಗಡಿ ತಿಮ್ಮಣ್ಣರಸ ಪದ್ಮಪ್ರಸಾದ ಅಜಿಲರವರಿಗೆ ಮಾತೃ ವಿಯೋಗ

Photo Credit :

ಅಳದಂಗಡಿ ತಿಮ್ಮಣ್ಣರಸ ಪದ್ಮಪ್ರಸಾದ ಅಜಿಲರವರಿಗೆ ಮಾತೃ ವಿಯೋಗ

ಬೆಳ್ತಂಗಡಿ: ಅಳದಂಗಡಿ ಅರಮನೆಯ ಅರಸರಾಗಿದ್ದ, ದಿ. ಕೃಷ್ಣರಾಜ ಅಜಿಲರ ಪತ್ನಿ ಸರಸ್ವತಿ ಅಮ್ಮ(90ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.11ರಂದು ರಾತ್ರಿ ನಿಧನರಾದರು.

ಧಮ೯ಕಾಯ೯ಗಳಲ್ಲಿ ತನ್ನನ್ನು ಸಂಪೂರ್ಣ ತೊಡಗಿಸಿ ಕೊಂಡಿದ್ದ,ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮೃತರು ಪುತ್ರರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ, ಲೋಕೋಪಯೋಗಿ ಇಲಾಖೆ ಸ.ಕಾ.ಅಭಿಯಂತರ ಶಿವಪ್ರಸಾದ್ ಅಜಿಲ, ಪುತ್ರಿ ಪುಷ್ಪಲತಾ ಅಗಲಿದ್ದಾರೆ.

ಶಾಸಕ ಹರೀಶ್ ಪೂಂಜ ಮುಂತಾದ ಗಣ್ಯರು ಅರಮನೆಗೆ ಆಗಮಿಸಿ, ಅಂತಿಮ ನಮನ ಸಲ್ಲಿಸಿದರು.

See also  ಜಿಲ್ಲೆಯಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ: ಉಡುಪಿಯಲ್ಲಿ ಇಂದೇ ಫೀಲ್ಡ್ ಗೆ ಇಳಿದ ಕಾಂಗ್ರೆಸ್ಸಿಗರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು