News Karnataka Kannada
Friday, April 26 2024
ಕರಾವಳಿ

ಮುಸ್ಲಿಂ ಹುಡುಗರ ಜತೆ ಹಿಂದೂ ವಿದ್ಯಾರ್ಥಿನಿಯರ ವಾಕಿಂಗ್..ಸಮುದ್ರದಲ್ಲೇ ಹಲ್ಲೆ, ಪೊಲೀಸ್ ದೂರು ದಾಖಲು

moral policing in mangalore
Photo Credit :

ಮಂಗಳೂರು: ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಗುರುವಾರ ಸಂಜೆ ಮುಸ್ಲಿಂ ಯುವಕರ ಜತೆ ಮೂವರು ಹಿಂದೂ ಯುವತಿಯರು ವಾಯು ವಿಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ವೇಳೆ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಅನ್ನುವ ದೂರು ದಾಖಲಾಗಿದೆ.

ಹಲ್ಲೆಗೊಳಗಾದವರು ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮುಸ್ಲಿಂ ವಿದ್ಯಾರ್ಥಿಗಳ ಜತೆಗೆ ಹಿಂದೂ ಹುಡುಗಿಯರು ಸೇರಿಕೊಂಡು ವಾಯು ವಿಹಾರಕ್ಕೆ ಬಂದಿದ್ದರು. ಇದನ್ನು ಅರಿತು ಅವರನ್ನೇ ಫಾಲೋ ಮಾಡಿದ ಕೆಲವರು ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಸಿಟ್ಟಿಗೆದ್ದ ಕೆಲವರು ಅವರಿಗೆ ಹಲ್ಲೆ ಮಾಡಿದ್ದಾರೆಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು