News Kannada
Thursday, November 30 2023
ಕಾಸರಗೋಡು

ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ

25-Nov-2023 ಕಾಸರಗೋಡು

ನಗರದ ವ್ಯಾಪಾರಿಯೋರ್ವರ ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದು, ಅವರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತಪಟ್ಟ ವ್ಯಕ್ತಿ ಎಂದು...

Know More

ಕಾಸರಗೋಡು: ಸೇನಾ ಸಮವಸ್ತ್ರದಲ್ಲಿ ನಕ್ಸಲರು

25-Nov-2023 ಕಾಸರಗೋಡು

ಕಣ್ಣೂರು ಜಿಲ್ಲೆಯ ಕೇಳಗಂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಬುಡಕಟ್ಟು ಜನಾಂಗದವರು ವಾಸವಾಗಿರುವ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆಯ ಸಮವಸ್ತ್ರ ಹೋಲುವ ವಸ್ತ್ರ ಧರಿಸಿದ ಶಂಕಿತ ನಕ್ಸಲರ ತಂಡ...

Know More

ಆವರಣ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವು

22-Nov-2023 ಕಾಸರಗೋಡು

ಪೈಪ್ ಲೈನ್ ಅಳವಡಿಕೆಗೆ ಹೊಂಡ ತೋಡುತ್ತಿದ್ದಾಗ ಆವರಣ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ಇಬ್ಬರು...

Know More

 ಕಾಸರಗೋಡು: ಯಕ್ಷಗುರು ನಾರಾಯಣ ಹೊಳ್ಳ ನಿಧನ

21-Nov-2023 ಕಾಸರಗೋಡು

ಕಾಸರಗೋಡು ಜಿಲ್ಲೆಯ ಕೋಳ್ಯೂರಿನ ಯಕ್ಷಗುರು, ಸಂಘಟಕ, ಕಲಾವಿದ, ಅಧ್ಯಾಪಕ, ವೈದ್ಯ, ಕೈರಂಗಳ ನಾರಾಯಣ ಹೊಳ್ಳ ಅವರು ಇಂದು...

Know More

ನೆತನ್ಯಾಹುವನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಕೇರಳ ಸಂಸದ

18-Nov-2023 ಕಾಸರಗೋಡು

ಇಸ್ರೇಲ್‌ ಹಮಾಸ್‌ ಸಂಘರ್ಷ ಆರಂಭವಾಗಿ ತಿಂಗಳುಗಳೇ ಕಳೆದುಹೋಗಿದೆ. ಸಾವಿರಾರರು ಮಂದಿ ಈ ಯುದ್ದದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು...

Know More

ಅನಂತ ಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮತ್ತೊಂದು ಮೊಸಳೆ ಪತ್ತೆ

11-Nov-2023 ಕಾಸರಗೋಡು

ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ...

Know More

ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಪ್ರೊಟೆಸ್ಟ್‌: ವಿಡಿಯೋ ವೈರಲ್

11-Nov-2023 ಮಂಗಳೂರು

ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕಾಸರಗೋಡಿನಲ್ಲಿ ಪ್ರತೀ ದಿನ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿತ್ತು ಸಾಕಷ್ಟು ಬಾರೀ ಸರ್ವಿಸ್ ರೋಡ್...

Know More

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ 78 ಲಕ್ಷ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ

25-Oct-2023 ಕಾಸರಗೋಡು

ರಾಜ್ಯದ ಗ್ರಾಮೀಣ ಪ್ರದೇಶದ 78 ಲಕ್ಷ ಕುಟುಂಬ ಗಳಿಗೆ. ಕುಡಿಯುವ ನೀರು ಒದಗಿಸುವುದು ರಾಜ್ಯ ಸರಕಾರದ ಗುರಿ ಎಂದು ಕೇರಳ ನೀರಾವರಿ ಸಚಿವ ರೋಶಿ ಅಗಷ್ಟಿನ್...

Know More

ಕಾಸರಗೋಡು: ಹಲಗೆಯಿಂದ ಬಡಿದು ತಾಯಿಯನ್ನು ಕೊಂದ ಮಗ

14-Oct-2023 ಕಾಸರಗೋಡು

ಕ್ಷುಲ್ಲಕ ಕಾರಣಕ್ಕೆ ಮರದ ಹಲಗೆಯಿಂದ ಬಡಿದು ತಾಯಿಯನ್ನು ಕೊಲೆಗೈದ ಘಟನೆ ನೀಲೇಶ್ವರದಲ್ಲಿ...

Know More

ಕೆಎಸ್ಆರ್ಟಿಸಿ ಬಸ್ಸುಗಳ ಸೇವೆ ಎಲ್ಲಾ ಹಳ್ಳಿಗಳಿಗೂ ತಲುಪಿಸುವ ಗುರಿ- ಕೇರಳ ಸಾರಿಗೆ ಸಚಿವ

06-Oct-2023 ಕಾಸರಗೋಡು

ಕೆಎಸ್ಆರ್ಟಿಸಿ ಬಸ್ಸುಗಳ ಸೇವೆ ಎಲ್ಲಾ ಹಳ್ಳಿ ಗಳಿಗೂ ತಲುಪಿಸುವ ಗುರಿ ರಾಜ್ಯ ಸರಕಾರ ಹೊಂದಿದೆ ಎಂದು ಕೇರಳ ಸಾರಿಗೆ ಸಚಿವ ಆಂಟನಿ ರಾಜು...

Know More

ಶಸ್ತ್ರಕ್ರಿಯೆಗೆ  ರೋಗಿಯಿಂದ ಲಂಚ ಪಡೆದ ಜನರಲ್ ಆಸ್ಪತ್ರೆಯ ವೈದ್ಯ ಬಂಧನ

04-Oct-2023 ಕಾಸರಗೋಡು

ಶಸ್ತ್ರಕ್ರಿಯೆಗೆ  ರೋಗಿಯಿಂದ ಲಂಚ ಪಡೆದ ಕಾಸರಗೋಡು ಜನರಲ್ ಆಸ್ಪತ್ರೆಯ ವೈದ್ಯನನ್ನು   ವಿಜಿಲೆನ್ಸ್...

Know More

ಸ್ಕೂಟರ್ – ಖಾಸಗಿ ಬಸ್ಸು ನಡುವೆ ಅಪಘಾತ: ಸವಾರ ಸಾವು

03-Oct-2023 ಕಾಸರಗೋಡು

ಸ್ಕೂಟರ್ ಮತ್ತು ಖಾಸಗಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಸವಾರನೋರ್ವ ಮೃತ...

Know More

ಪಳ್ಳತಡ್ಕದಲ್ಲಿ ಭೀಕರ ಅಪಘಾತ ಐವರು ದಾರುಣ ಸಾವು

25-Sep-2023 ಕ್ರೈಮ್

ಪೆರ್ಲ: ಸೋಮವಾರ ಭೀಕರ ಅಪಘಾತವೊಂದು ನಡೆದಿದೆ. ಆಟೋ ರಿಕ್ಷಾ ಮತ್ತು ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ಸೋಮವಾರ ಸಂಜೆ ನಡೆದಿದೆ‌....

Know More

ಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರ ಕಾರ್ಯಾಚರಣೆ

12-Sep-2023 ಕಾಸರಗೋಡು

ಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕುಂಬಳೆ ಶಿರಿಯ ಹೊಳೆ ಬದಿಯ ಎಂಟು ಅಕ್ರಮ ಮರಳುಗಾರಿಕಾ ಕೇಂದ್ರಗಳಿಗೆ ದಾಳಿ...

Know More

ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು

02-Sep-2023 ಕಾಸರಗೋಡು

ಮುಂಬೈಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಿರುವನಂತಪುರ ಮತ್ತು ಮುಂಬೈ ನಡುವೆ ಸಂಚಾರ ನಡೆಸುವ ನೇತ್ರಾವತಿ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು