News Karnataka Kannada
Friday, March 29 2024
Cricket
ಕಾಸರಗೋಡು

ಶವರ್ಮ ಸೇವಿಸಿದ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ : ಡಾ.ಎ.ರಾಮದಾಸ್

Ullal: Man commits suicide by pouring petrol
Photo Credit :
ಕಾಸರಗೋಡು:  ಚೆರ್ವತ್ತೂರಿ ನ ಕೂಲ್ ಬಾರ್ ನಲ್ಲಿ ಶವರ್ಮ ಸೇವಿಸಿ ದ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ ಎಂದು ಜಿಲ್ಲಾ  ಆರೋಗ್ಯಾಧಿಕಾರಿ ಡಾ . ಎ .ರಾಮದಾಸ್ ತಿಳಿಸಿದ್ದಾರೆ.
ವಿಷಾಹಾರ ಸೇವನೆ ಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿ ರುವವರ ರಕ್ತ ಮೊದಲಾದವು ಗಳ ತಪಾಸಣೆ ಯಲ್ಲಿ  ಶಿಗಲ್ಲಾ  ಬ್ಯಾಕ್ಟೀರಿಯಾ ಪತ್ತೆಯಾಗಿದೆ.
ಕೋಜಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿತ್ತು. ಇದರಿಂದ ಶಿಗಲ್ಲಾ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದ್ದು, ಜನರು ಇಂತಹ ಆಹಾರ ಸೇವಿಸುವ ಸಂದರ್ಭ ದಲ್ಲಿ  ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು