News Kannada
Thursday, September 28 2023
ಕಾಸರಗೋಡು

ಬಸ್ಸು ಪ್ರಯಾಣಿಕನ ಹಣ ಕಳವು ಪ್ರಕರಣ: ಇಬ್ಬರು ಬಂಧನ

Kasaragodu
Photo Credit : By Author

ಕಾಸರಗೋಡು: ಬಸ್ಸು ಪ್ರಯಾಣಿಕನ ಹಣ ಕಳವು ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಕಾಞ೦ಗಾಡ್ ನ ಪ್ರಬೀಷ್ ( ೩೧) ಮತ್ತು ಸಜಿತ್ ( ೩೨) ಬಂಧಿತರು ಕಾಸರಗೋಡು ಬ್ಯಾಂಕೊಂದರ ಕಾವಲುಗಾರ ವಿಜಯನ್ ರವರ ಹಣವನ್ನು ಕಳವುಗೈದ ಪ್ರಕರಣದ ಆರೋಪಿಗಳಾಗಿದ್ದಾರೆ. ಎರಡು ದಿನಗಳ ಹಿಂದೆ ಕೆ ಎಸ್ ಅರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ತಲಪಾಡಿ ಬಳಿ ಐದು ಸಾವಿರ ರೂ . ನಗದನ್ನು ಎಗರಿಸಿದ್ದರು.

ವಿಜಯನ್ ಬೊಬ್ಬೆ ಹಾಕಿದಾಗ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಭಿಷ್ ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದರು . ನಂತರ ಪರಾರಿಯಾಗಿದ್ದ ಸಜಿತ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇವರ ವಿರುದ್ಧ ಹಲವಾರು ಪ್ರಕರಣಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

See also  ಮಂಗಳೂರು: ರಾಹುಲ್‌ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು