News Kannada
Saturday, September 23 2023
ಕಾಸರಗೋಡು

ಕಾಸರಗೋಡು: ಚಲಿಸುತ್ತಿದ್ದ ರೈಲುಗಳ ಮೇಲೆ ಕಲ್ಲೆಸೆದ ದುಷ್ಕರ್ಮಿಗಳು

Vijayapura-Delhi train finally arrives
Photo Credit : Wikimedia

ಕಾಸರಗೋಡು: ಚಲಿಸುತ್ತಿದ್ದ  ಎರಡು ರೈಲುಗಳ ಮೇಲೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ಚೇರಂಗೈಯಲ್ಲಿ ನಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿಘಟನೆ ನಡೆದಿದೆ. ಶುಕ್ರವಾರ ಸಂಜೆ ಮಂಗಳೂರಿನಿಂದ ಕಣ್ಣೂರಿಗೆ   ಹಾಗೂ ಕಣ್ಣೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲುಗಳ ಮೇಲೆ ಕಲ್ಲೆಸೆಯಲಾಗಿದೆ.
ಕೃತ್ಯವನ್ನು ಗಂಭೀರವಾಗಿ ತೆಗೆದುಕೊಂಡಿರುವ   ರೈಲ್ವೆ ಪೊಲೀಸರು  ತನಿಖೆ ಚುರುಕುಗೊಳಿಸಿದ್ದಾರೆ.

ಈ ಸ್ಥಳಗಳಲ್ಲಿ  ದಿನಂಪ್ರತಿ ಹತ್ತಕ್ಕೂ ಅಧಿಕ ಮಕ್ಕಳು ಸುತ್ತಾಡುತ್ತಿದ್ದು , ಈ ಪೈಕಿ ಕೆಲವರು ಮಾದಕ ವ್ಯಸನಿಗಳು ಇದ್ದಾರೆ ಎನ್ನಲಾಗಿದೆ  ಇವರೇ ಕೃತ್ಯ ನಡೆಸಿದ್ದಾರೆಯೇ ಅಥವಾ  ಬೇರೆ ಯಾರಾದರೂ ಕೃತ್ಯದಲ್ಲಿ ಶಾಮೀಲಾಗಿದ್ದಾರೆಯೇ ಎಂಬ  ಬಗ್ಗೆ ತನಿಖೆ ನಡೆಯುತ್ತಿದೆ .

See also  ಮಡಿಕೇರಿ: ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದು ಸಂಸದ ಪ್ರತಾಪ್ ಸಿಂಹಗೆ ಸವಾಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು