News Kannada
Sunday, October 01 2023
ಕಾಸರಗೋಡು

ಕಾಸರಗೋಡು: ರೈಲ್ವೆ ಹಳಿಯಲ್ಲಿ ಇಬ್ಬರು ಹೊರ ರಾಜ್ಯ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

Ullal: Man commits suicide by pouring petrol
Photo Credit : By Author

ಕಾಸರಗೋಡು: ಬೇಕಲ ಸಮೀಪದ ರೈಲ್ವೆ ಹಳಿಯಲ್ಲಿ ಇಬ್ಬರು ಹೊರ ರಾಜ್ಯ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹಗಳು ಛಿದ್ರ ಗೊಂಡ ಸ್ಥಿತಿಯಲ್ಲಿದೆ.

ಮಧ್ಯಪ್ರದೇಶ ಮೂಲದ ಅಭಿಮನ್ಯು ಸಿಂಗ್ ( ೨೪) ಮತ್ತು ರವಿ ಸಿಂಗ್ ( ೨೫) ಮೃತಪಟ್ಟವರು. ರವಿವಾರ ಸಂಜೆ ಸ್ನೇಹಿತರ ಜೊತೆ ಬೇಕಲ ಬೀಚ್ ಗೆ ಬಂದಿದ್ದರು.

ಜೊತೆಗಿದ್ದವರು ಮರಳಿದರೂ ಇಬ್ಬರು ನಾಪತ್ತೆಯಾಗಿದ್ದರು. ಇದರಿಂದ ಇಂದು ಬೆಳಿಗ್ಗೆಯಿಂದ ಶೋಧ ನಡೆಸಿದ್ದು, ಬೀಚ್ ಪರಿಸರದ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಇಬ್ಬರೂ ಪಳ್ಳಿಕೆರೆ ಪರಿಸರದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಬೇಕಲ ಠಾಣಾ ಪೊಲೀಸರು ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

See also  ಕಾಸರಗೋಡು ಜಿಲ್ಲೆಯೂ ಕೋವಿಡ್ ಮುಕ್ತ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು