News Kannada
Friday, September 22 2023
ಕಾಸರಗೋಡು

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಬಸ್

KASARGOD: A bus overturned on the roadside after the driver lost control of the vehicle.
Photo Credit : By Author

ಕಾಸರಗೋಡು: ಮೈಸೂರಿನಿಂದ ಕೇರಳಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಪರಿಣಾಮ ೪೦ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

೨೦ ಮಂದಿಯನ್ನು ಪೂಡಂಕಲ್ಲು ತಾಲೂಕು ಆಸ್ಪತ್ರೆ ಹಾಗೂ ೧೦ ಮಂದಿಯನ್ನು ಕಾಞ೦ಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿಗಳು ಪ್ರಯಾಣಿಸುತ್ತಿದ್ದ ಬಸ್ಸು ಈ ಅಪಘಾತಕ್ಕೀಡಾಗಿದೆ. ಬಸ್ಸಿನಲ್ಲಿ ೪೯ ಮಂದಿ ಇದ್ದರೆನ್ನಲಾಗಿದೆ.

ಬಸ್ಸಿನಲ್ಲಿ ಸಿಲುಕಿದವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಬೆಳಿಗ್ಗೆ ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

See also  ಹಾಲು ,ಮೊಟ್ಟೆ ಉತ್ಪಾದನೆಯಲ್ಲಿ ಸ್ವಾವಲಂಬನೆ ಸರಕಾರದ ಗುರಿ: ಜೆ . ಚಿಂಜುರಾಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು