News Kannada
Monday, March 20 2023

ಕಾಸರಗೋಡು

ಕಾಸರಗೋಡು: ಮನೆಯ ಬಾಗಿಲು ಮುರಿದು ಚಿನ್ನಾಭರಣ ಕದ್ದ ಕಳ್ಳರು

Kasargod: Thieves break open the door of a house and steal gold ornaments
Photo Credit : By Author

ಕಾಸರಗೋಡು: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಸುಮಾರು ಎಂಟು ಪವನ್ ಚಿನ್ನಾಭರಣ ಮತ್ತು 45 ಸಾವಿರ ರೂ . ನಗದು ಕಳವು ಗೈದ ಘಟನೆ ಉಪ್ಪಳದಲ್ಲಿ ನಡೆದಿದೆ.

ಹಿದಾಯತ್ ಬಜಾರ್ ನ ಮುಹಮ್ಮದ್ ಸಲೀಂ ರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಸಲೀಂ ಗಲ್ಫ್ ನಲ್ಲಿದ್ದು , ತಾಯಿ ಸಫಿಯಾ ಮನೆಗೆ ಬೀಗ ಹಾಕಿ ಸಾಲೆತ್ತೂರಿನ ಸಂಬಂಧಿಕರ ಮನೆಗೆ ತೆರಳಿದ್ದರು.

ಗಲ್ಫ್ ನಲ್ಲಿರುವ ಸಲೀಂ ಮೊಬೈಲ್ ಫೋನ್ ಮೂಲಕ ಮನೆಯಲ್ಲಿರುವ ಸಿ ಸಿ ಟಿ ವಿ ದ್ರಶ್ಯ ಗಳನ್ನು ಗಮನಿಸಿದಾಗ ತಡರಾತ್ರಿ ಮನೆಯೊಳಗೆ ಓರ್ವ ಮುಸುಕುಧಾರಿಯಾಗಿ ತೆರಳುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಮನೆಗೆ ಬಂದು ಗಮನಿಸಿದಾಗ ಮುಂಭಾಗದ ಬಾಗಿಲು ಮುರಿದಿರುವುದು ಕಂಡು ಬಂದಿದೆ.

ಮೇಲಂತಸ್ತಿನ ಲ್ಲಿದ್ದ ಒಂದು ಮತ್ತು ಕೆಳಗಡೆ ಇದ್ದ ಮೂರು ಕಪಾಟುಗಳನ್ನು ಒಡೆದು ವಸ್ತ್ರಗಳನ್ನು ಎಸೆದಿರುವುದು ಕಂಡು ಬಂದಿದೆ ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.

See also  ಕಾಸರಗೋಡು: ಕೆಲ ಸ್ಥಳಗಳಲ್ಲಿ H1N1 ಸೋಂಕು ದೃಢ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು