News Kannada
Thursday, March 30 2023

ಕಾಸರಗೋಡು

ಕಾಸರಗೋಡು: 50 ಪವನ್ ಚಿನ್ನಾಭರಣ ಕಳವು ಗೈದ ಕಳ್ಳರು

Burglars steal 50 sovereigns of gold ornaments
Photo Credit : By Author

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು 50 ಪವನ್ ಚಿನ್ನಾಭರಣ ಕಳವು ಗೈದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.

ಪಳ್ಳತ್ತಡ್ಕ ದಲ್ಲಿ ಅಬ್ದುಲ್ ರಜಾಕ್ ರವರ ಮನೆಗೆ ನುಗ್ಗಿ ಕೃತ್ಯ ನಡೆಸಲಾಗಿದೆ. ಎರಡಂತಸ್ತಿನ ಮನೆಯ ಕೆಳ ಅಂತಸ್ತಿನ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಕಪಾಟಿ ನಲ್ಲಿದ್ದ ಚಿನ್ನಾಭರಣ ವನ್ನು ಕಳವು ಮಾಡಲಾಗಿದೆ.

ಅಬ್ದುಲ್ ರಜಾಕ್ ಮತ್ತು ಕುಟುಂಬಸ್ಥರು ಮನೆಗೆ ಬೀಗ ಹಾಕಿ ಎದುರ್ತೋಡು ನಲ್ಲಿರುವ ಪುತ್ರಿ ಮನೆಗೆ ತೆರಳಿದ್ದರು. ಸೋಮವಾರ ಬೆಳಿಗ್ಗೆ ಮನೆಗೆ ಬಂದಾಗ ಮುಂಭಾಗದ ಬಾಗಿಲು ಮುರಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಒಳಗಡೆ ಪರಿಶೀಲಿಸಿ ದಾಗ ಕಪಾಟಿ ನಲ್ಲಿರಿಸಿದ್ದ ಚಿನ್ನಾಭರಣ ನಾಪತ್ತೆ ಯಾಗಿರುವುದು ಕಂಡು ಬಂದಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

ಡಿ ವೈ ಎಸ್ಪಿ ಪಿ.ಕೆ ಸುಧಾಕರನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ನೇತೃತ್ವ ನೀಡಿದ್ದಾರೆ. ಬೆರಳಚ್ಚು ತಜ್ಞರು ,ಶ್ವಾನ ದಳ ಮಾಹಿತಿ ತನ್ನು ಕಲೆ ಹಾಕಿದ್ದಾರೆ.

See also  ಕುಶಾಲನಗರ: ಸರ್ಕಾರ ಕೊಡಗಿಗೆ ಯಾವುದೇ ಅನ್ಯಾಯ ಮಾಡಲ್ಲ ಎಂದ ಸಚಿವ ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು