ಕಾಸರಗೋಡು: ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಯುವಕ ನೋರ್ವ ಮೃತ ಪಟ್ಟ ಘಟನೆ ಕಾನ್ಚ೦ಗಾಡ್ ಬಳಿ ನಡೆದಿದೆ. ಶಿಹಾಬ್ (24) ಮೃತ ಪಟ್ಟವನು ಕೋಜಿಕ್ಕೋಡ್ ಗೆ ತೆರಳಿ ಮರಳುತ್ತಿದ್ದಾಗ ಶಿಹಾಬ್ ಚಲಾಯಿಸುತ್ತಿದ್ದ ಕಾರು ರಸ್ತೆ ಬದಿ ನಿಲಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸಾಗಾಟ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಸರ ವಾಸಿಗಳು ಆಸ್ಪತ್ರೆಗೆ ತಲಪಿ ಸಿದರೂ ಜೀವ ಉಳಿಸಲಾಗಲಿಲ್ಲ. ಮೃತ ದೇಹ ವನ್ನು ಜಿಲ್ಲಾಸ್ಪತ್ರೆ ಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು.
ಕಾಸರಗೋಡು: ಕಾರು ಡಿಕ್ಕಿ ಹೊಡೆದು ಮೃತ ಪಟ್ಟ ಯುವಕ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.