News Karnataka Kannada
Thursday, April 18 2024
Cricket
ಕಾಸರಗೋಡು

ʼʼಮತ್ತೊಮ್ಮೆ ಕಾಸರಗೋಡು ಶಾಲೆʼʼ: ಊಟ ಬಿಟ್ಟು ಪ್ರತಿಭಟಿಸಿದ ವಿದ್ಯಾರ್ಥಿಗಳು

Kasargod school: Students protest after skipping meals
Photo Credit : News Kannada

ಕಾಸರಗೋಡು: ಅಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೌಢಶಾಲೆ ಕನ್ನಡ ವಿಭಾಗದ ಸಮಾಜ ವಿಜ್ಞಾನ ವಿಷಯಕ್ಕೆ ಮಲಯಾಳ ಶಿಕ್ಷಕಿಯನ್ನು ನೇಮಿಸಿರುವ ಹಿನ್ನಲೆಯಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಮೊದಲೊಮ್ಮೆ ಬಂದಿದ್ದ ಶಿಕ್ಷಕಿಯನ್ನು ಜನ ವಿರೋಧಿಸಿದ್ದರಿಂದ ಇಂದು ಅವರು ಪೊಲೀಸರೊಂದಿಗೆ ಬಂದಾಗ ಪರಿಸ್ಥಿತಿ ಹದಗೆಟ್ಟಿತು. ಕನ್ನಡ ವಿದ್ಯಾರ್ಥಿಗಳು ಊಟವನ್ನೂ ಮಾಡದೇ ಪ್ರತಿಭಟನೆ ನಡೆಸಿದರು.

ಆಗ ಮುಖ್ಯ ಕಚೇರಿಗೆ ಆಗಮಿಸಿದ ಮುಖ್ಯ ಶಿಕ್ಷಕರು ಘಟನಾವಳಿಗಳನ್ನು ತಿಳಿದ ಕೂಡಲೆ ಅಸ್ವಸ್ಥರಾಗಿ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಸೋಮವಾರ ಪ್ರತಿಭಟನೆ ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು