News Kannada
Thursday, June 01 2023
ಮಂಗಳೂರು

ಉಳ್ಳಾಲ: ಜೂ.1 ರಂದು ವಿವಾಹವಾಗಬೇಕಿದ್ದ ವರ ನಾಪತ್ತೆ

31-May-2023 ಮಂಗಳೂರು

ನಾಳೆ (ಜೂ.1) ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿದ್ದು ವಧೂ ವರರ ಕುಟುಂಬವನ್ನು ಆತಂಕಕ್ಕೀಡು...

Know More

ತಲಪಾಡಿ, ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

31-May-2023 ಮಂಗಳೂರು

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿರುವ ಘಟನೆ ತಲಪಾಡಿಯ ದೇವಿಪುರದಲ್ಲಿ ನಡೆದಿದ್ದು, ಕೋಳಿ ಸಹಿತ ಆಟಕ್ಕೆ ಪಣವಾಗಿಟ್ಟ ನಗದು ಸಹಿತ ಇಬ್ಬರನ್ನು ವಶಕ್ಕೆ...

Know More

ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ: ಕುಯಿಲಾಡಿ

31-May-2023 ಮಂಗಳೂರು

ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸಹಿತ ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಉಚಿತ ಅಕ್ಕಿ ವಿತರಣೆ ಸೇರಿದಂತೆ 5 ಉಚಿತ ಗ್ಯಾರಂಟಿಗಳನ್ನು...

Know More

ಜೂನ್‌ 2ರಂದು ಕುಡ್ಲ ಸೀಮೆದೊಡತಿ ಮಂಗಳಾದೇವಿ ತುಳು ಭಕ್ತಿ ಗೀತೆ ಬಿಡುಗಡೆ

31-May-2023 ಮಂಗಳೂರು

ದಯಾ ಕ್ರಿಯೇಷನ್ ಬಾಯಾರು ವತಿಯಿಂದ ನಿರ್ಮಾಣಗೊಂಡಿರುವ ಕುಡ್ಲ ಸೀಮೆದೊಡತಿ ಮಂಗಳಾದೇವಿ ತುಳು ಭಕ್ತಿ ಗೀತೆ ಬಿಡುಗಡೆ ಜೂನ್‌ 2ರಂದು ಮಂಗಳೂರು ಮಂಗಳಾದೇವಿ ದೇವಳ ಆವರಣದಲ್ಲಿ ಸಂಜೆ 6ಕ್ಕೆ...

Know More

ಗಣಿ ಅಧಿಕಾರಿ ನಿರಂಜನ್ ಪತ್ನಿ ಹೆಸರಿನಲ್ಲಿ ಹೊಂದಿದ್ದ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ ದಾಖಲೆ ತಲಾಶ್‌

31-May-2023 ಮಂಗಳೂರು

ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಅವರು ಹೊಂದಿರುವ ಅಪಾರ್ಟ್ಮೆಂಟ್ ಮತ್ತು ಲ್ಯಾಬ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ...

Know More

ವಿಟ್ಲ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ

31-May-2023 ಮಂಗಳೂರು

ವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತ ಯುವಕನನ್ನು ವಿಟ್ಲ ಅಳಕೆಮಜಲು ನಿವಾಸಿ ಧೀರಜ್ (30) ಎಂದು...

Know More

ಭ್ರಷ್ಟಾಚಾರ ಮುಕ್ತ ಪುತ್ತೂರು: ಶಾಸಕ ಅಶೋಕ್ ಕುಮಾರ್ 

31-May-2023 ಮಂಗಳೂರು

ಅಭಿವೃದ್ಧಿಯ ನೆಪದಲ್ಲಿ ಜನರಿಗೆ ತೊಂದರೆ ನೀಡುವ ಕಾರ್ಯ ಮಾಡುವುದಿಲ್ಲ. ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು...

Know More

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ರಚಿತಾರಾಮ್‌ ಭೇಟಿ

31-May-2023 ಮಂಗಳೂರು

ತುಳುನಾಡಿನ ಕಾರಣಿಕ ದೈವ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಇಂದು ಸ್ಯಾಂಡಲ್‌ ವುಡ್‌ ನಟಿ, ಡಿಂಪಲ್‌ ಬೆಡಗಿ ರಚಿತಾರಾಮ್‌ ಭೇಟಿ ನೀಡಿ ಪ್ರಾರ್ಥನೆ...

Know More

ಬೆಳ್ತಂಗಡಿ: ಹಲವೆಡೆ ಎನ್‌ಐಎ ದಾಳಿ, ಮಹತ್ವದ ದಾಖಲೆ ವಶಕ್ಕೆ

31-May-2023 ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಲವೆಡೆ ಎನ್‌ಐಎ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ...

Know More

ಬಂಟ್ವಾಳ ತಾಲೂಕಿನ‌ 9 ಕಡೆಗಳಲ್ಲಿ ಎನ್‌ಐಎ ದಾಳಿ

31-May-2023 ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಎನ್‌ಐಎ ದಾಳಿಯ ವಿಚಾರ ಹೊರ ಬೀಳುತ್ತಿದೆ. ಬಂಟ್ವಾಳ ತಾಲೂಕಿನ‌ 9 ಕಡೆಗಳಲ್ಲಿ ಎನ್‌ಐಎ ದಾಳಿ...

Know More

ಮಂಗಳೂರು: ಬಾಳಂಭಟ್ ಹಾಲ್‌ನಲ್ಲಿ ಜೂ.3 ಮತ್ತು ‌4ರಂದು 6ನೇ ವರ್ಷದ ಹಲಸು ಹಬ್ಬ

31-May-2023 ಮಂಗಳೂರು

ಮಂಗಳೂರಿನ ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ 6ನೇ ವರ್ಷದ ಹಲಸು ಹಬ್ಬ ಜೂನ್ 3 ಮತ್ತು ‌4ರಂದು ಶರವು ದೇವಳ ಬಳಿಯ‌ ಬಾಳಂಭಟ್ ಹಾಲ್‌ನಲ್ಲಿ...

Know More

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ,10 ಕೆಜಿ ಗಾಂಜಾ ವಶ

31-May-2023 ಮಂಗಳೂರು

ನಗರದ ಹೊರವಲಯದಲ್ಲಿರುವ ಮೂಡುಶೆಡ್ಡೆ ಗ್ರಾಮದ ಅದ್ಯಪಾಡಿ ಡ್ಯಾಂನ ಫಲ್ಗುಣಿ ನದಿ ತೀರದ ಬಳಿ ಬೃಹತ್ ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕರಿಬ್ಬರನ್ನು ಕಾವೂರು ಪೊಲೀಸರು ದಸ್ತಗಿರಿ ಮಾಡಿ 10 ಕೆಜಿ...

Know More

ದ.ಕ ಜಿಲ್ಲೆಯ 16 ಕಡೆ ಎನ್ ಐಎ ದಾಳಿ: ನಾಲ್ವರು ವಶಕ್ಕೆ

31-May-2023 ಮಂಗಳೂರು

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 16 ಕಡೆ ಎನ್ ಐಎ ದಾಳಿ ನಡೆಸಿದ್ದು, ಜಿಲ್ಲೆಯಾದ್ಯಂತ ನಾಲ್ವರನ್ನು ವಶಕ್ಕೆ ಪಡೆದಿರುವ ಮಾಹಿತಿ...

Know More

ಸುಳ್ಯ: ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಜೀವ ಬೆದರಿಕೆ

31-May-2023 ಮಂಗಳೂರು

ವ್ಯಕ್ತಿಯೋರ್ವರನ್ನು ಮನೆಗೆ ಕರೆದು ತಂಡದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ದೂರು ದಾಖಲಾಗಿದೆ. ಘಟನೆಯಲ್ಲಿ ಕೊಲ್ಲಮೊಗ್ರು ಗ್ರಾಮದ ಮಾಯಿಲ ಮನೆಯ ಕುಮಾರ್‌ (46) ಗಾಯಗೊಂಡು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ...

Know More

ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ಎನ್‌ಐಎ ದಾಳಿ: ಮನೆ, ಕಚೇರಿ, ಆಸ್ಪತ್ರೆಯಲ್ಲಿ ಪರಿಶೋಧನೆ

31-May-2023 ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಇನ್ನೊಂದು ಸುತ್ತಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್‌ಐಎ ಬೆಳ್ಳಂಬೆಳಗ್ಗೆ ದಾಳಿ ಮಾಡಿ ಶೋಧ ಕಾರ್ಯಾಚರಣೆ ಕೈಗೊಂಡಿರುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು